25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ತಣ್ಣೀರುಪಂಥ ವಲಯ ಮತ್ತು ಜನಜಾಗೃತಿ ವೇದಿಕೆ ವತಿಯಿಂದ ಕರಾಯ ಸ. ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ತಣ್ಣೀರುಪಂಥ: ಶ್ರೀ ಕ್ಷೇತ್ರ. ದ.ಗ್ರಾ.ಯೋಜನೆ ತಣ್ಣೀರುಪಂಥ ವಲಯ ಮತ್ತು ಜನಜಾಗೃತಿ ವೇದಿಕೆ ತಣ್ಣೀರುಪಂಥ ವಲಯ ವತಿಯಿಂದ ಸರಕಾರಿ ಪ್ರೌಢ ಶಾಲೆ ಕರಾಯ ಇಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಬಸವಲಿಂಗಪ್ಪ ದೀಪ ಬೆಳಗಿಸಿ ಉದ್ಘಾಟಿಸಿದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ) ಶಿಬಿರಾಧಿಕಾರಿ ದೇವಿಪ್ರಸಾದ್ ಇವರು ದುಶ್ಚಟ ಮುಕ್ತ ಸಮಾಜದಲ್ಲಿ ವಿದ್ಯಾರ್ಥಿ ಪಾತ್ರ ಪ್ರಮುಖ ಎಂದರು. ಪ್ರಸ್ತುತ ವಿದ್ಯಾಮಾನದಲ್ಲಿ ದುರಭ್ಯಾಸ ಬಲಿಯಾಗುತ್ತಿರುವುದು ವಿಪರ್ಯಾಸ ಎಂದರು. ಗೂಡ0ಗಡಿ ಅನ್ನೋದು ಅದು ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುವ ಕೇಂದ್ರ ಇಲ್ಲಿಯೇ ದುಶ್ಚಟ ಕಲಿಯಲು ಮೂಲ ಇದರಿಂದ ದೂರ ಇರಲು ಎಚ್ಚರದ ಸಂದೇಶದ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕರಾಯ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಅನಂತ ಕೃಷ್ಣಕುದ್ದಾಣ್ಣಾಯ… ಹಿರಿಯ ಶಿಕ್ಷಕರಾದ ಶಿವಬಾಳು, ಸಹಶಿಕ್ಷಕರು, ವಲಯದ ಮೇಲ್ವಿಚಾರಕರು ಮತ್ತು ಸೇವಾಪ್ರತಿನಿಧಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಲ್ಲಿ ಅಹೋರಾತ್ರಿ ಸಾಮೂಹಿಕ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

Suddi Udaya

ಐಸಿಎಸ್‌ಇ ಪರೀಕ್ಷೆ: ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಬಂಟ ಸಮಾಜ ಬಾಂಧವರು ಜಾತಿ ಕಾಲಂನಲ್ಲಿ ಬಂಟ, ಪರ್ಯಾಯ ಹೆಸರು ನಾಡವ ಎಂದು ನಮೂದಿಸುವಂತೆ ಬಂಟ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಹೇಳಿಕೆ

Suddi Udaya

ರೋಟರಿ ಕ್ಲಬ್ : ನವೀಕೃತ ತಾಲೂಕು ಪಶು ಆಸ್ಪತ್ರೆಯ ಆಪರೇಷನ್ ಥಿಯೇಟರ್ ಉದ್ಘಾಟನಾ ಕಾರ್ಯಕ್ರಮ

Suddi Udaya

ಅ.23: ಬೆಳ್ತಂಗಡಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya

ಜಿಲ್ಲಾ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರನ್ನು ಭೇಟಿ ಮಾಡಿದ ಬೆಳ್ತಂಗಡಿ ವಕೀಲರ ಸಂಘ

Suddi Udaya
error: Content is protected !!