July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ನಿಡ್ಲೆ : ಬೂಡುಜಾಲು ನಿವಾಸಿ ಸತೀಶ್ ಹೃದಯಾಘಾತದಿಂದ ನಿಧನ

ನಿಡ್ಲೆ : ಇಲ್ಲಿಯ ಬೂಡುಜಾಲು ಕುರಿಹಿತ್ಲು ಮನೆ ನಿವಾಸಿ ಸತೀಶ್ ರವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.5ರಂದು ನಿಧನರಾದರು.

ಇವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಡ್ರೈವರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ಪತ್ನಿ ಹೇಮಾವತಿ, ಇಬ್ಬರು ಪುತ್ರಿಯರಾದ ಪವಿತ್ರ, ಪರ್ನಾಶ ಹಾಗೂ ಬಂಧು ಬಳಗನ್ನು ಅಗಲಿದ್ದಾರೆ.

Related posts

ಕಾಪಿನಡ್ಕದಲ್ಲಿ ಬೈಕ್ ಅಪಘಾತ, ಸವಾರಿಬ್ಬರಿಗೆ ಗಾಯ: ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಆರಂಬೋಡಿ ಒಕ್ಕೂಟದವರಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

Suddi Udaya

ನಾಳ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ, ರಾತ್ರಿ ಭಜನೆ, ರಂಗಪೂಜೆ

Suddi Udaya

ಕಿರಣ್‌ಚಂದ್ರ ಪುಷ್ಪಗಿರಿ ರವರಿಂದ ಡಯಾಲಿಸಿಸ್ ಬಂಧುಗಳಿಗೆ ಅಕ್ಕಿ ಹಾಗೂ ದಿನಸಿ ಸಾಮಾಗ್ರಿ ವಿತರಣೆ

Suddi Udaya

ಮಡಂತ್ಯಾರು: ರಬ್ಬರ್ ಮರ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ‌

Suddi Udaya

ಬೆಳ್ತಂಗಡಿ: ಬೃಹತ್ ಕಾರ್ಮಿಕ ಜಾಗೃತಿ ಆಂದೋಲನವನ್ನು ಆಯೋಜಿಸುವ ಕುರಿತು ಸಮಾಲೋಚನ ಸಭೆ

Suddi Udaya
error: Content is protected !!