September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪದ್ಮುಂಜ ನಿವಾಸಿ ಕುಶಾಲಪ್ಪ ನಲ್ಕೆ ನಿಧನ

ಕಣಿಯೂರು: ಪದ್ಮುಂಜ ನಿವಾಸಿ ಕುಶಾಲಪ್ಪ ನಲ್ಕೆ(46ವ)ರವರು ಸೆ.4ರಂದು ಅನಾರೋಗ್ಯದಿಂದ ನಿಧನರಾಗಿದ್ದು ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪದ್ಮುಂಜ ದರ್ಖಾಸು ಮನೆ ಉಮೇಶ್ ರವರ ದೂರಿನಂತೆ ಉಮೇಶ್ ರವರ ಅಣ್ಣ ಕುಶಾಲಪ್ಪ (46) ರವರು ಸುಮಾರು 02 ವರ್ಷಗಳಿಂದ ಬಿ.ಪಿ ಶುಗರ್, ಅಸ್ತಮ ಖಾಯಿಲೆಯಿಂದ ಬಳಲುತ್ತಿದ್ದು ಇತೀಚೆಗೆ ಕೆಲಸಕ್ಕೆ ಹೋಗದೇ ಕಣಿಯೂರು ಗ್ರಾಮದ ಪದ್ಮುಂಜ ದರ್ಖಾಸು ಮನೆಯಲ್ಲಿ ಇದ್ದು, ಸುಮಾರು 03 ದಿನಗಳಿಂದ ಊಟ ಮಾಡಲು ಆಗದೇ ವಾಂತಿ ಮಾಡಿಕೊಂಡು ಮನೆಯಲ್ಲಿ ಇದ್ದವನು ಸೆ. 04. ರಂದು ಕುಶಾಲಪ್ಪನು ವಿಪರೀತ ಸುಸ್ತು ಅಗಿ ಯಾವುದೇ ಮಾತುಗಳನ್ನು ಆಡದೇ ಇದ್ದವನನ್ನು ಉಮೇಶ್ ಮತ್ತು ಕುಶಾಲಪ್ಪರವರ ಹೆಂಡತಿ ಉಷಾ ಹಾಗೂ ನೆರೆಮನೆಯವರಾದ ಕೊರಗಪ್ಪ ಎಂಬವರು ಅಂಬ್ಯುಲೆನ್ಸ್ ವಾಹನದಲ್ಲಿ ಬೆಳ್ತಂಗಡಿ ಸರಕಾರಿ ಅಸ್ಷತ್ರೆಗೆ ಕರೆದುಕೊಂಡು ಹೋದಾಗ ಪರೀಕ್ಷಿಸಿದ ವೈದ್ಯರು ಕುಶಾಲಪ್ಪನು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ, ಕುಶಾಲಪ್ಪನು ಸರಿಯಾಗಿ ಆಹಾರ ಸೇವನೆ ಮಾಡದೇ ಅಥವಾ ಬೇರೆ ಯಾವುದೋ ಖಾಯಿಲೆಯಿಂದ ಮೃತಪಟ್ಟಿರುವುದಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣಾ ಯುಡಿಆರ್ ನಂಬ್ರ: 32/2024 ಕಲಂ: 194 BNSS. ಯಂತೆ ಪ್ರಕರಣ ದಾಖಲಾಗಿರುತ್ತದೆ

Related posts

ಕುವೆಟ್ಟು: ಪಯ್ಯೋಟ್ಟು ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ ದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಶಿಥಿಲಗೊಂಡ ಗುರಿಪಳ್ಳ ತಾರಗಂಡಿ ಸೇತುವೆ: ಲೋಕೋಪಯೋಗಿ ಸಚಿವರನ್ನು ಬೇಟಿಯಾಗಿ ಶೀಘ್ರ ಅನುದಾನ ಬಿಡುಗಡೆ ಮಾಡಿ ಹೊಸ ಸೇತುವೆ ನಿರ್ಮಿಸುವಂತೆ ರಕ್ಷಿತ್ ಶಿವರಾಂ ಮನವಿ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಡಿ.ಟಿ.ಪಿ ಮತ್ತು ಮಹಿಳಾ ಟೈಲರಿಂಗ್ ತರಬೇತಿಯ ಸಮಾರೋಪ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಇಂಟರಾಕ್ಟ್ ಕ್ಲಬ್ ನ ವತಿಯಿಂದ “ವೈದ್ಯರೊಂದಿಗೆ ಸಂವಾದ” ಕಾರ್ಯಕ್ರಮ

Suddi Udaya
error: Content is protected !!