25.5 C
ಪುತ್ತೂರು, ಬೆಳ್ತಂಗಡಿ
June 8, 2026
ಜಿಲ್ಲಾ ಸುದ್ದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ನಗರ ಮತ್ತು ಗ್ರಾಮೀಣ ಘಟಕದ ಪದಾಧಿಕಾರಿಗಳ ಸಭೆ

ಬೆಳ್ತಂಗಡಿ. ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ನಗರ ಮತ್ತು ಗ್ರಾಮೀಣ ಘಟಕದ ಪದಾಧಿಕಾರಿಗಳ ಸಭೆಯು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಸರ್ಕಾರವು ಜಾರಿ ಮಾಡಿರುವ ಯೋಜನೆಯನ್ನು ಜನಸಾಮಾನ್ಯರಿಗೆ ತಲುಪಿಸಲು ಪ್ರಮಾಣಿಕ ಪ್ರಯತ್ನ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಉಬಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸತೀಶ್ ಕೆ ಬಂಗೇರ ,ನಾಗೇಶ್ ಕುಮಾರ್ ಗೌಡ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೇಖರ್ ಕುಕ್ಕೆಡಿ,ಉಬಯ ಬ್ಲಾಕ್ ಎಸ್.ಸಿ ಘಟಕ ಅಧ್ಯಕ್ಷರಾದ ವಿಜಯ ಕುಮಾರ್ ಬಜಿರೆ. ನೇಮಿರಾಜ್ ಕಿಲ್ಲೂರು. ಜಿಲ್ಲಾ ಎಸ್.ಸಿ ಘಟಕದ ಉಪಾಧ್ಯಕ್ಷರಾದ ಓಬಯ್ಯ ಆರಂಬೋಡಿ ತಾಲೂಕು .ಆಕ್ರಮ-ಸಕ್ರಮ ಸಮಿತಿಯ ಸದಸ್ಯರಾದ ಶ್ರೀಧರ ಕಳೆಂಜ . ತಾಲೂಕು ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ವೆಂಕಣ್ಣ ಕೊಯ್ಯುರು, ಶ್ರೀಮತಿ ಸವಿತ ಅಟ್ರಿಂಜ,ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ

Suddi Udaya

ವಿಧಾನ ಸಭಾ ಚುನಾವಣೆ: ಬಿಜೆಪಿ ಪ್ರಥಮ ಪಟ್ಟಿ ಬಿಡುಗಡೆ- ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ ಹಾಲಿ ಶಾಸಕ ಹರೀಶ್ ಪೂಂಜ ಹೆಸರು ಘೋಷಣೆ

Suddi Udaya

ಭರತನಾಟ್ಯ ವಿದ್ವತ್ ಪರೀಕ್ಷೆಯಲ್ಲಿ ಉಜಿರೆಯ ಸುಶ್ಮಿತಾ ರಾವ್ ಉನ್ನತ ಶ್ರೇಣಿ

Suddi Udaya

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್ ಹೆಗ್ಡೆ ರವರಿಗೆ ಅಧ್ಯಾಪಕ ಭೂಷಣ ಪ್ರಶಸ್ತಿ

Suddi Udaya

ಇಂದಬೆಟ್ಟು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ನುಗ್ಗಿದ್ದ ಕಳ್ಳ

Suddi Udaya

ಮೂಡಿಗೆರೆ ರಾಣಿಝರಿ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿ ಹುಚ್ಚಾಟ: ಬೈಕ್ ಸಹಿತ ಉಜಿರೆಯ ಐವರು ಯುವಕರನ್ನು ಬಂಧಿಸಿದ ಪೊಲೀಸರು

Suddi Udaya
error: Content is protected !!