22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ ಪಲಾರಗೋಳಿ ಆದಿಶಕ್ತಿ ಸೇವಾ ಸಮಿತಿಯಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಮರೋಡಿ ಪಲಾರಗೋಳಿ ಆದಿಶಕ್ತಿ ಸೇವಾ ಸಮಿತಿಯಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕೇಳ-ಬೊಟ್ಟ ಯಜ್ಞನಾರಾಯಣ ಭಟ್, ಇವರ ಪೌರೋಹಿತ್ಯದಲ್ಲಿ ಸೆ.7 ರಂದು ಪಲಾರಗೋಳಿ ಮೈದಾನದಲ್ಲಿ ನಡೆಯಲಿದೆ.

ಬೆಳಿಗ್ಗೆ ಮಹಾಗಣಪತಿ ದೇವರ ಪ್ರತಿಷ್ಠೆ, ಭಜನಾ ಕಾರ್ಯಕ್ರಮ, ಗಣಹೋಮ, ಸಾರ್ವಜನಿಕ ಅನ್ನಸಂತರ್ಪಣೆ, ಲಘು ಉಪಹಾರ, ಸಂಧ್ಯಾಪೂಜೆ, ಮಹಾಪೂಜೆ, ವೈಭವದ ವಿಗ್ರಹ ವಿಸರ್ಜನಾ ಮೆರವಣಿಗೆ ಮಧ್ಯಾಹ್ನ ಗಂಟೆ 2ರಿಂದ ಹಗ್ಗಜಗ್ಗಾಟ, ಪುರುಷರು ಮತ್ತು ಮಹಿಳೆಯರ ವಿಭಾಗ (ಮುಕ್ತ ವಿಭಾಗ), ಸಂಜೆ ಗಂಟೆ 4 ರಿಂದ ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸಂಜೆ ಗಂಟೆ 6.30ರಿಂದ “ಮುತ್ತು ಮನಿಪುಜೆ” ತುಳು ಹಾಸ್ಯಮಯ ನಾಟಕ ನಡೆಯಲಿದೆ.


ಸಂಜೆ ಗಂಟೆ 5.೦೦ಕ್ಕೆ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ರತ್ನಾಕರ ಬುಣ್ಣನ್ ಅಧ್ಯಕ್ಷರು, ಗ್ರಾ. ಪಂ., ಮರೋಡಿ, ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಯಂತ್ ಕೋಟ್ಯಾನ್ ಉಪಾಧ್ಯಕ್ಷರು, ಬಿಜೆಪಿ ದ.ಕ. ಜಿಲ್ಲೆ, ಟಿ.ಕೆ. ವೆಂಕಟರಾವ್ ನಿವೃತ್ತ ಅಧ್ಯಾಪಕರು, ಸುಮುಖ ಮರೋಡಿ, ರವೀಂದ್ರ ಅಂಚನ್ ಜಿಲ್ಲಾ ಮುಖ್ಯಸ್ಥರು, ಎಚ್‌ಡಿಎಫ್‌ಸಿ ಬ್ಯಾಂಕ್ ಉಡುಪಿ, ಶ್ರೀಮತಿ ಪದ್ಮಶ್ರೀ ಜೈನ್ ಮಾಜಿ ಅಧ್ಯಕ್ಷರು, ಗ್ರಾ. ಪಂ., ಮರೋಡಿ, ಉಮೇಶ್ ಸಾಲ್ಯಾನ್ ಸದಸ್ಯರು, ಗ್ರಾ.ಪಂ. ಮರೋಡಿ, ಶ್ರೀಮತಿ ಸುನಂದ ಸದಸ್ಯರು, ಗ್ರಾ.ಪಂ. ಮರೋಡಿ ಭಾಗವಹಿಸಲಿರುವರು.


Related posts

ಧರ್ಮಸ್ಥಳ: ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಸಿ.ಎ ಪರೀಕ್ಷೆ: ಕುಮ್ಮುಂಜ ನಿವಾಸಿ ಕೃಷ್ಣರಾಜ ತಂತ್ರಿ ಉತ್ತೀರ್ಣ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಸಾನಿಧ್ಯ ಕ್ರಿಸ್ಮಸ್ ಸಂಭ್ರಮ

Suddi Udaya

ಶಿಶಿಲದಿಂದ ಪೇರಿಕೆ ಹೋಗುವ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ವಿದ್ಯುತ್ ಕಂಬಗಳ ಮೇಲೆ ಬಿದ್ದಿದ್ದು, ಸಂಚಾರಕ್ಕೆ ತೊಂದರೆ

Suddi Udaya

ಕುದ್ಯಾಡಿ ಸ. ಕಿ. ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಮಾ.10 ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಕಾರ್ಯಕ್ರಮದ ಯಶಸ್ವಿಗೆ ಪೂರ್ವಾಭಾವಿ ಸಭೆ

Suddi Udaya
error: Content is protected !!