September 6, 2026
Uncategorized

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ, ವತಿಯಿಂದ 10ನೇ ವರ್ಷದ ಶ್ರೀ ಗಣೇಶೋತ್ಸವ

ಮುಂಡೂರು: ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ, ಇವರ ವತಿಯಿಂದ ಸೆ.7ರಂದು ಶ್ರೀ ಕ್ಷೇತ್ರದ ಉದ್ಭವ ಮಹಾಗಣಪತಿಯ ಸನ್ನಿಧಾನದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ 10ನೇ ವರ್ಷದ ಶ್ರೀ ಗಣೇಶೋತ್ಸವ ಜರುಗಲಿರುವುದು.

ಬೆಳಿಗ್ಗೆ ಗಣಪತಿ ದೇವರ ವಿಗ್ರಹ ಪ್ರತಿಷ್ಠೆ, ಗಣಹೋಮ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ, ಸಂಜೆ 6ರಿಂದ ಶ್ರೀ ನಾಗಂಬಿಕಾ ಭಜನಾ ಮಂಡಳಿ, ಶ್ರೀ ಕ್ಷೇತ್ರ ಮಂಗಳಗಿರಿ ಇವರಿಂದ ಕುಣಿತ ಭಜನೆ, ರಾತ್ರಿ 7ಕ್ಕೆ ಶ್ರೀ ದೇವಿ ನಾಗಾಂಬಿಕಾ ಅಮ್ಮನವರಿಗೆ ಮಹಾಪೂಜೆ, ರಾತ್ರಿ ೮ರಿಂದ ಮಹಾಗಣಪತಿ ದೇವರಿಗೆ ರಂಗಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ 9ಕ್ಕೆ ಗಣಪತಿ ದೇವರ ವಿಗ್ರಹ ಜಲಸ್ತಂಭನ ನಡೆಯಲಿದೆ ಎಂದು ಅಧ್ಯಕ್ಷ ಸಂತೋಷ್ ಕುಮಾರ್ ತಿಳಿಸಿದ್ದಾರೆ.

Related posts

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ: ಬೆಳ್ತಂಗಡಿ ಅರಣ್ಯಾಧಿಕಾರಿಗಳ ತಂಡ ದಾಳಿ

Suddi Udaya

ನೆರಿಯ ಕಾರಿನ ಮೇಲೆ ಒಂಟಿ ಸಲಗ ದಾಳಿ ಪ್ರಕರಣ: ಘಟನಾ ಸ್ಥಳಕ್ಕೆ ಎಸಿಎಫ್ ಶ್ರೀಧರ್ ಭೇಟಿ ನೀಡಿ ಪರಿಶೀಲನೆ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಎಸ್‌.ಡಿ.ಸಿ.ಸಿ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಸಂಡೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ

Suddi Udaya

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

Suddi Udaya

ನಾಪತ್ತೆಯಾಗಿದ್ದ ಬೆದ್ರಬೆಟ್ಟು ನಿವಾಸಿ ಮೋಹಿನಿ ರವರ ಮೃತದೇಹ ಬಂಗಾಡಿ ನದಿಯಲ್ಲಿ ಪತ್ತೆ

Suddi Udaya
error: Content is protected !!