September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಸೆ.7: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಮಿತ್ತಬಾಗಿಲು: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.7 ರಂದು ಕೊಲ್ಲಿ ಶ್ರೀ ದುರ್ಗಾದೇವಿ ಕಲಾ ಮಂದಿರದಲ್ಲಿ ಜರುಗಲಿದೆ.

ಕಾರ್ಯಕ್ರಮಗಳು ಬೆಳಿಗ್ಗೆ 8.30ಕ್ಕೆ ಶ್ರೀ ವಿಘ್ನೇಶ್ವರ ಮೂರ್ತಿಯ ಪ್ರತಿಷ್ಠೆ, 10.00ಕ್ಕೆ ಗಣಹೋಮ, ಗಂಟೆ 11.೦೦ಕ್ಕೆ ‘ಕುಣಿತ ಭಜನಾ ಕಾರ್ಯಕ್ರಮ’ ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, 2.೦೦ರಿಂದ ಸಾರ್ವಜನಿಕರಿಗೆ ಮತ್ತು 1ರಿಂದ 10ನೇ ತರಗತಿಯ ಮಕ್ಕಳಿಗೆ ಆಟೋಟ ಸ್ಪರ್ಧೆ, ಅ. 3.30ರಿಂದ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಕೊಲ್ಲಿ ಇವರಿಂದ-ಭಜನಾ ಕಾರ್ಯಕ್ರಮ, ಸಂ. 5.೦೦ಕ್ಕೆ: ಓಂಕಾರ ಭಜನಾ ಮಂಡಳಿ, ಮಿತ್ತಬಾಗಿಲು ಸಂಜೆ 6.೦೦ಕ್ಕೆ ಮಹಿಳೆಯರಿಂದ ‘ಲಲಿತಾಸಹಸ್ರನಾಮ ವಾಚನ’, ರಾತ್ರಿ 7.೦೦ಕ್ಕೆ: ‘ಭಜನೆ’ – ಪಂಚಶ್ರೀ ಭಜನಾ ಮಂಡಳಿ, ಗಣೇಶನಗರ, ಮಿತ್ತಬಾಗಿಲು ಇವರಿಂದ, ರಾತ್ರಿ 8.೦೦ಕ್ಕೆ: ಮಹಾಪೂಜೆ, ಪ್ರಸಾದ ವಿತರಣೆ, ನೇತ್ರಾವತಿ ನದಿಯಲ್ಲಿ ಶ್ರೀ ಗಣೇಶನ ಮೂರ್ತಿ ವಿಸರ್ಜನೆ ನಡೆಯಲಿದೆ ಎಂದು ಗಣೇಶೋತ್ಸವ ಸಮಿತಿ ಅಧ್ಯಕ್ಷ ಸುರೇಶ್ ಪೂಜಾರಿ ಬನದಬಾಗಿಲು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಪೊಲೀಸರ ನೇತೃತ್ವದಲ್ಲಿ ಗಣೇಶೋತ್ಸವ ಮತ್ತು ಈದ್ ಮೀಲಾದ್ ಶಾಂತಿ ಸಭೆ

Suddi Udaya

ಉಜಿರೆ: ರಾ.ಹಿಂ.ಜಾ. ವೇದಿಕೆ ಆಶ್ರಯದಲ್ಲಿ ತಿರುಪತಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya

ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಹಾಗೂ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಕಾಶಿಪಟ್ಣ ಸ.ಪ್ರೌ. ಶಾಲೆಯ ಶಿಕ್ಷಕಿ ಸೌಮ್ಯರವರಿಗೆ 4 ಬೆಳ್ಳಿ ಹಾಗೂ 1 ಕಂಚಿನ ಪದಕ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ

Suddi Udaya

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya
error: Content is protected !!