23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಸೆ.7: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಮಿತ್ತಬಾಗಿಲು: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.7 ರಂದು ಕೊಲ್ಲಿ ಶ್ರೀ ದುರ್ಗಾದೇವಿ ಕಲಾ ಮಂದಿರದಲ್ಲಿ ಜರುಗಲಿದೆ.

ಕಾರ್ಯಕ್ರಮಗಳು ಬೆಳಿಗ್ಗೆ 8.30ಕ್ಕೆ ಶ್ರೀ ವಿಘ್ನೇಶ್ವರ ಮೂರ್ತಿಯ ಪ್ರತಿಷ್ಠೆ, 10.00ಕ್ಕೆ ಗಣಹೋಮ, ಗಂಟೆ 11.೦೦ಕ್ಕೆ ‘ಕುಣಿತ ಭಜನಾ ಕಾರ್ಯಕ್ರಮ’ ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, 2.೦೦ರಿಂದ ಸಾರ್ವಜನಿಕರಿಗೆ ಮತ್ತು 1ರಿಂದ 10ನೇ ತರಗತಿಯ ಮಕ್ಕಳಿಗೆ ಆಟೋಟ ಸ್ಪರ್ಧೆ, ಅ. 3.30ರಿಂದ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಕೊಲ್ಲಿ ಇವರಿಂದ-ಭಜನಾ ಕಾರ್ಯಕ್ರಮ, ಸಂ. 5.೦೦ಕ್ಕೆ: ಓಂಕಾರ ಭಜನಾ ಮಂಡಳಿ, ಮಿತ್ತಬಾಗಿಲು ಸಂಜೆ 6.೦೦ಕ್ಕೆ ಮಹಿಳೆಯರಿಂದ ‘ಲಲಿತಾಸಹಸ್ರನಾಮ ವಾಚನ’, ರಾತ್ರಿ 7.೦೦ಕ್ಕೆ: ‘ಭಜನೆ’ – ಪಂಚಶ್ರೀ ಭಜನಾ ಮಂಡಳಿ, ಗಣೇಶನಗರ, ಮಿತ್ತಬಾಗಿಲು ಇವರಿಂದ, ರಾತ್ರಿ 8.೦೦ಕ್ಕೆ: ಮಹಾಪೂಜೆ, ಪ್ರಸಾದ ವಿತರಣೆ, ನೇತ್ರಾವತಿ ನದಿಯಲ್ಲಿ ಶ್ರೀ ಗಣೇಶನ ಮೂರ್ತಿ ವಿಸರ್ಜನೆ ನಡೆಯಲಿದೆ ಎಂದು ಗಣೇಶೋತ್ಸವ ಸಮಿತಿ ಅಧ್ಯಕ್ಷ ಸುರೇಶ್ ಪೂಜಾರಿ ಬನದಬಾಗಿಲು ತಿಳಿಸಿದ್ದಾರೆ.

Related posts

ಗುತ್ತಿನಬೈಲು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ವೇಣೂರು: ಮನೆಗೆ ಮರ ಬಿದ್ದು ಹಾನಿ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಎನ್.ಇ.ಟಿ. ನರ್ಸಿಂಗ್ ಕಾಲೇಜಿನಲ್ಲಿ ಬಿ.ಎಸ್.ಸಿ. ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗಿಸುವಿಕೆ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya
error: Content is protected !!