September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕ ದಿನಾಚರಣೆ ಕಾರ್ಯಕ್ರಮ ನಡೆಯಿತು. ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ಸರ್ವಪಲ್ಲಿ ರಾಧಾಕೃಷ್ಣನ್ ಅವರ ಬಗ್ಗೆ ಹಾಗೂ ಶಿಕ್ಷಕ ದಿನಾಚರಣೆ ಮಹತ್ವದ ಬಗ್ಗೆ ಮಾತನಾಡಿದರು.


ಎಲ್ಲ ಉಪನ್ಯಾಸಕರು ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.


ಉಪ ಪ್ರಾಚಾರ್ಯ ಡಾ. ರಾಜೇಶ್ ಬಿ ಹಾಗೂ ಎಲ್ಲ ವಿಭಾಗಗಳ ಮುಖ್ಯಸ್ಥರು ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.
ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ನಿರೂಪಿಸಿದರು.


ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ಎಲ್ಲ ಉಪನ್ಯಾಸಕರಿಗೆ ಶುಭಾಶಯ ಪತ್ರಗಳನ್ನು ನೀಡಿ ಶುಭಾಶಯ ಕೋರಿದರು.

Related posts

ಗಾಯಕಿ ನಂದಶ್ರೀ ಸಂಗೀತ ಪರೀಕ್ಷೆಯಲ್ಲಿ ಅದ್ಭುತ ಸಾಧನೆ

Suddi Udaya

ನೆರಿಯದಲ್ಲಿ ಹತ್ತು ವರ್ಷಗಳ ಹಿಂದೆ ನಡೆದ ಕೊಲೆಯತ್ನ ಪ್ರಕರಣ: ನಾಲ್ಕು ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ನಾರಾವಿ: ಸೂರ್ಯನಾರಾಯಣ ಭಜನಾ ಮಂಡಳಿಯ ಅಧ್ಯಕ್ಷರಾಗಿ ನಾರಾಯಣ ಪೂಜಾರಿ, ಪ್ರದಾನ ಕಾರ್ಯದರ್ಶಿ ಯಾಗಿ ಡಾ| ವಿನೋದ. ಪಿ. ಶೆಟ್ಟಿ ಆಯ್ಕೆ

Suddi Udaya

ಮೇ 25: ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ನೇತ್ರ ತಪಾಸಣಾ ಶಿಬಿರ

Suddi Udaya

ಹಿಂದೂಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕು: ಶಾಸಕ ಹರೀಶ್ ಪೂಂಜ

Suddi Udaya

ಮೊಗ್ರು: ಮುಗೇರಡ್ಕ ದೈವಸ್ಥಾನದ ವತಿಯಿಂದ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಶಿಶುಮಂದಿರಕ್ಕೆ ಸ್ಮಾರ್ಟ್ ಎಲ್.ಇ.ಡಿ ಟಿವಿ ಕೊಡುಗೆ

Suddi Udaya
error: Content is protected !!