April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆoಜ ಗ್ರಾಮಸ್ಥರ ಮನವಿಗೆ ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ : ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡದಿಂದ ಮಿಯ್ಯಾರು ತನಕ ರಸ್ತೆ ಕಾಮಗಾರಿಗೆ ಚಾಲನೆ

ಕಳೆoಜ: ಕಳೆoಜ ಗ್ರಾಮದ ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡ ದಿಂದ ಮಿಯ್ಯಾರು ರಸ್ತೆಯ ಅಭಿವೃದ್ಧಿಯ ವಿಷಯ ಇತ್ತೀಚೆಗೆ ಕಳೆoಜ ಪಂಚಾಯತ್ ಗ್ರಾಮಸಭೆಯಲ್ಲಿ ಗ್ರಾಮಸ್ಥರಿಂದ ಗದ್ದಲ ನಿರ್ಮಾಣವಾಗಿದ್ದು, ತಕ್ಷಣವೇ ಶಾಸಕರನ್ನು ಪಂಚಾಯತ್ ಸದಸ್ಯರಾದ ಹರೀಶ್ ಕೆ ಬಿ ದೂರವಾಣಿ ಮೂಲಕ ಸಂಪರ್ಕಿಸಿ ಒಂದು ವಾರದೊಳಗೆ ಆ ರಸ್ತೆಯ ತಾತ್ಕಾಲಿಕ ಪರಿಹಾರ ಮಾಡಿಸಿಕೊಡುವುದಾಗಿ ಭರವಸೆ ನೀಡಿದ್ದರು.

ಕೊಟ್ಟ ಮಾತಿನಂತೆ ನಡೆದ ಶಾಸಕ ಹರೀಶ್ ಪೂoಜ ರವರು ಆ ಭರವಸೆಯ ಹಿನ್ನೆಲೆಯಲ್ಲಿ ಇಂದು ತಾತ್ಕಾಲಿಕ ಕಾಮಗಾರಿ ಆರಂಭಗೊಂಡಿದೆ.

Related posts

ಬೆಳ್ತಂಗಡಿ ವಿವೇಕ ಜಾಗ್ರತ ಬಳಗದ ವತಿಯಿಂದ ಆದ್ಯಾತ್ಮಿಕ ಚಿಂತನ ವಿಚಾರ ಕಾರ್ಯಕ್ರಮ

Suddi Udaya

ನಿಡ್ಲೆ , ಬೂಡುಜಾಲು ಗ್ರಾಮಸ್ಥರಿಂದ ರಸ್ತೆ ದುರಸ್ತಿ

Suddi Udaya

ಮಾಜಿ ಶಾಸಕ ವಸಂತ ಬಂಗೇರ ವಿಧಿವಶಬಂಗೇರ ಅಭಿಮಾನಿಗಳಿಂದ ಅಂತಿಮ ಸಂಸ್ಕಾರದ ಬಗ್ಗೆ ತುರ್ತು ಸಭೆಸಕಲ ಸರ್ಕಾರಿ ಗೌರವಗಳೊಂದಿಗೆ  ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಇಳಂತಿಲ: ವಿದ್ಯುತ್ ಅವಘಡದಿಂದ ಯುವಕ ಸಾವು

Suddi Udaya

ಉಜಿರೆಯ ಡಾ. ಟಿ. ಕೃಷ್ಣಮೂರ್ತಿ ರವರಿಗೆ ಹವ್ಯಕ ಶಿಕ್ಷಣ ರತ್ನ ಪ್ರಶಸ್ತಿ

Suddi Udaya
error: Content is protected !!