26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆoಜ ಗ್ರಾಮಸ್ಥರ ಮನವಿಗೆ ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ : ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡದಿಂದ ಮಿಯ್ಯಾರು ತನಕ ರಸ್ತೆ ಕಾಮಗಾರಿಗೆ ಚಾಲನೆ

ಕಳೆoಜ: ಕಳೆoಜ ಗ್ರಾಮದ ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡ ದಿಂದ ಮಿಯ್ಯಾರು ರಸ್ತೆಯ ಅಭಿವೃದ್ಧಿಯ ವಿಷಯ ಇತ್ತೀಚೆಗೆ ಕಳೆoಜ ಪಂಚಾಯತ್ ಗ್ರಾಮಸಭೆಯಲ್ಲಿ ಗ್ರಾಮಸ್ಥರಿಂದ ಗದ್ದಲ ನಿರ್ಮಾಣವಾಗಿದ್ದು, ತಕ್ಷಣವೇ ಶಾಸಕರನ್ನು ಪಂಚಾಯತ್ ಸದಸ್ಯರಾದ ಹರೀಶ್ ಕೆ ಬಿ ದೂರವಾಣಿ ಮೂಲಕ ಸಂಪರ್ಕಿಸಿ ಒಂದು ವಾರದೊಳಗೆ ಆ ರಸ್ತೆಯ ತಾತ್ಕಾಲಿಕ ಪರಿಹಾರ ಮಾಡಿಸಿಕೊಡುವುದಾಗಿ ಭರವಸೆ ನೀಡಿದ್ದರು.

ಕೊಟ್ಟ ಮಾತಿನಂತೆ ನಡೆದ ಶಾಸಕ ಹರೀಶ್ ಪೂoಜ ರವರು ಆ ಭರವಸೆಯ ಹಿನ್ನೆಲೆಯಲ್ಲಿ ಇಂದು ತಾತ್ಕಾಲಿಕ ಕಾಮಗಾರಿ ಆರಂಭಗೊಂಡಿದೆ.

Related posts

ಹೇಮಾವತಿ ವೀ. ಹೆಗ್ಗಡೆಯವರ ಕನಸನ್ನು ಸಾಕಾರಗೊಳಿಸಿದ ರಂಗಶಿವ ತಂಡ ‘ಮುದ್ದಣನ ಮನೋರಮೆ’ ನಾಟಕ

Suddi Udaya

ಮಾಲಾಡಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ದಿನೇಶ್ ಕರ್ಕೇರರವರಿಗೆ ಗೌರವಾರ್ಪಣೆ

Suddi Udaya

ಹಳೆಪೇಟೆಯಿಂದ ಕುತ್ರೋಟ್ಟು ರಸ್ತೆ ದುರಸ್ತಿಪಡಿಸುವ ಬಗ್ಗೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿಯಿಂದ ಮನವಿ

Suddi Udaya

ನಿವೃತ್ತ ಸೇನಾನಿ ಅನೀಶ್ ಡಿ.ಎಲ್‌ ರವರಿಗೆ ಬೆಳ್ತಂಗಡಿಯಲ್ಲಿ ಅದ್ದೂರಿಯ ಸ್ವಾಗತ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಎಸ್.ಕೆ.ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಗುರುವಾಯನಕೆರೆ ಶಾಖೆಯ ವ್ಯವಸ್ಥಾಪಕ ಪ್ರಶಾಂತ್ ಎಚ್ ಆಚಾರ್ಯರಿಗೆ ಬೀಳ್ಕೊಡುಗೆ

Suddi Udaya
error: Content is protected !!