ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆoಜ ಗ್ರಾಮಸ್ಥರ ಮನವಿಗೆ ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ : ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡದಿಂದ ಮಿಯ್ಯಾರು ತನಕ ರಸ್ತೆ ಕಾಮಗಾರಿಗೆ ಚಾಲನೆ

ಕಳೆoಜ: ಕಳೆoಜ ಗ್ರಾಮದ ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡ ದಿಂದ ಮಿಯ್ಯಾರು ರಸ್ತೆಯ ಅಭಿವೃದ್ಧಿಯ ವಿಷಯ ಇತ್ತೀಚೆಗೆ ಕಳೆoಜ ಪಂಚಾಯತ್ ಗ್ರಾಮಸಭೆಯಲ್ಲಿ ಗ್ರಾಮಸ್ಥರಿಂದ ಗದ್ದಲ ನಿರ್ಮಾಣವಾಗಿದ್ದು, ತಕ್ಷಣವೇ ಶಾಸಕರನ್ನು ಪಂಚಾಯತ್ ಸದಸ್ಯರಾದ ಹರೀಶ್ ಕೆ ಬಿ ದೂರವಾಣಿ ಮೂಲಕ ಸಂಪರ್ಕಿಸಿ ಒಂದು ವಾರದೊಳಗೆ ಆ ರಸ್ತೆಯ ತಾತ್ಕಾಲಿಕ ಪರಿಹಾರ ಮಾಡಿಸಿಕೊಡುವುದಾಗಿ ಭರವಸೆ ನೀಡಿದ್ದರು.

ಕೊಟ್ಟ ಮಾತಿನಂತೆ ನಡೆದ ಶಾಸಕ ಹರೀಶ್ ಪೂoಜ ರವರು ಆ ಭರವಸೆಯ ಹಿನ್ನೆಲೆಯಲ್ಲಿ ಇಂದು ತಾತ್ಕಾಲಿಕ ಕಾಮಗಾರಿ ಆರಂಭಗೊಂಡಿದೆ.

Related posts

ಕಳೆಂಜ: ಕೃಷಿಕ ಪೆರ್ನು ಗೌಡ ನಿಧನ

Suddi Udaya

ಕಕ್ಕಿಂಜೆ: ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya

ಬಿಜೆಪಿಗರೇ, ಸರ್ಕಾರದ ವಿರುದ್ಧ ಸುಳ್ಳು ಆರೋಪ ನಿಲ್ಲಿಸಿ, ತಾಲೂಕಿಗೆ ನೀಡಿದ ಅಭಿವೃದ್ಧಿ, ಯೋಜನೆ ಗಮನಿಸಿ: ಅಭಿವೃದ್ಧಿ ಅನುದಾನಗಳ ಪಟ್ಟಿಗಳೊಂದಿಗೆ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಪೋಸ್ಟರ್ ಅಭಿಯಾನ

Suddi Udaya

ಮಾ:29: ನಿಡ್ಲೆ ಪ್ರೌಢಶಾಲಾ ಕೊಠಡಿಗಳ ಹಸ್ತಾಂತರ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಮದ್ದಡ್ಕ ಸಮೀಪ ನೇರಳಕಟ್ಟೆಯಲ್ಲಿ ಚಿನ್ನಾಭರಣ ಕಳವು ಪ್ರಕರಣ: ಅಂದಾಜು 56 ಗ್ರಾಂ ಚಿನ್ನಾಭರಣ ಕಳವುಗೈದು ಪರಾರಿಯಾದ ಕಳ್ಳರು

Suddi Udaya

ಮೇಲಂತಬೆಟ್ಟು: ಅಣ್ಣು ಪೂಜಾರಿ ಅಡ್ಕದಬೈಲ್ ನಿಧನ

Suddi Udaya
error: Content is protected !!