24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜನಮಂಗಳ ಕಾರ್ಯಕ್ರಮದಡಿ ನೆರಿಯದ ಶಾಂತಪ್ಪ ರವರಿಗೆ ಊರುಗೋಲು ವಿತರಣೆ

ನೆರಿಯದ ಬಯಲು ನಿವಾಸಿ ಶಾಂತಪ್ಪ ರವರಿಗೆ ಜನಮಂಗಳ ಕಾರ್ಯಕ್ರಮದಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿರುವ ಸಹಾಯಕ ಊರುಗೋಲು ನ್ನು ಒಕ್ಕೂಟ ಉಪಾಧ್ಯಕ್ಷರಾದ ಶಾಜಿ ತೋಮಸ್, ಜೊತೆ ಕಾರ್ಯದರ್ಶಿ ಸಹನಾ ನೀಡಿದರು.

ನೆರಿಯ ವಲಯ ಮೇಲ್ವಿಚಾರಕ ನವೀನ್ ಕುಮಾರ್ , ಸೇವಾಪ್ರತಿನಿಧಿ ಸುಮಿತ್ರಾ ಉಪಸ್ಥಿತರಿದ್ದರು.

Related posts

ಉಡುಪಿ ಹಾಗೂ ದ.ಕ. ಜಿಲ್ಲಾ ಭಾರತೀಯ ಅರಸೇನಾಪಡೆಗಳ ಮಾಜಿ ಯೋಧರ ಸಂಘದ ವಾರ್ಷಿಕ ಸಭೆ, ಪ್ರತಿಭಾ ಪುರಸ್ಕಾರ, ಮಾಜಿ ಯೋಧರ ಕುಟುಂಬ ಸಮ್ಮಿಲನ ಹಾಗೂ ಮನೋರಂಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಉತ್ತರ ಕನ್ನಡದಲ್ಲಿ ನಡೆಯುವ ಗಂಗಾಷ್ಟಮಿ ಉತ್ಸವಕ್ಕೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಗೆ ಆಹ್ವಾನ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಮಂಗಳೂರು ಆದರ್ಶ್ ಫ್ರೆಂಡ್ ಅಸೋಸಿಯೇಶನ್ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಮುಂದಾಳು ಕಾಪಿನಡ್ಕ ರವಿ ಪೂಜಾರಿ ಚಿಲಿಂಬಿ ಆಯ್ಕೆ

Suddi Udaya

ಕಳಿಯ ಗ್ರಾ.ಪಂ. ವತಿಯಿಂದ ನ್ಯಾಯತರ್ಪು ಪರಿಮ ಬಳಿ ಉದ್ಯೋಗ ಖಾತರಿ ಯೋಜನೆಯಲ್ಲಿ ರಸ್ತೆ ಕಾಂಕ್ರೀಟಿಕರಣ

Suddi Udaya

ಕರ್ನಾಟಕ ರಾಜ್ಯ ವೆಯಿಟ್ ಲಿಫ್ಟಿಂಗ್ ಅಸೋಸಿಯೇಷನ್ ಹಾಗೂ ಮೈಸೂರು ಜಿಲ್ಲಾ ವೆಯಿಟ್ ಲಿಫ್ಟಿಂಗ್ ಅಸೋಸಿಯೇಷನ್ ಸ್ಪರ್ಧೆಯಲ್ಲಿ ಎಸ್ ಡಿ ಎಮ್ ಕಾಲೇಜಿನ ಕ್ರೀಡಾ ವಿದ್ಯಾರ್ಥಿಗಳ ಅದ್ಭುತ ಸಾಧನೆ

Suddi Udaya
error: Content is protected !!