April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂಥ ವಲಯ ನೂತನ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮ

ತಣ್ಣೀರುಪಂಥ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ತಣ್ಣೀರುಪಂಥ ವಲಯ ನೂತನ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ಪ್ರಭಾಕರ ಪೋಸೊಂದೋಡಿ ದೀಪ ಬೆಳಗಿಸಿ ಉದ್ಘಾಟಿಸಿದರು.

ಒಕ್ಕೂಟದ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಜವಾಬ್ದಾರಿ ಮತ್ತು ಯೋಜನೆಯ ವಿವಿಧ ಕಾರ್ಯಕ್ರಮದ ಬಗ್ಗೆ ” ಶಿವಪ್ರಸಾದ್ ಯೋಜನಾಧಿಕಾರಿಗಳು ಸೇವಾಪ್ರತಿನಿಧಿ ವಿಭಾಗ ಕೇಂದ್ರ ಕಚೇರಿ ಧರ್ಮಸ್ಥಳ ಇವರು ಮಾಹಿತಿ ನೀಡಿದರು. ನಾಯಕ ಮತ್ತು ನಾಯಕತ್ವದ ಜವಾಬ್ದಾರಿ ಬಗ್ಗೆ ದಯಾನಂದ ಪೂಜಾರಿ ಯೋಜನಾಧಿಕಾರಿಗಳು ಗುರುವಾಯನಕೆರೆ ಇವರು ಮಾಹಿತಿ ಮಾರ್ಗದರ್ಶನ ನೀಡಿದರು. ಬ್ಯಾಂಕ್ ವ್ಯವಸ್ಥೆ ಮತ್ತು ದಾಖಲಾತಿಯ ಬಗ್ಗೆ & ಬಡ್ಡಿಯ ಲೆಕ್ಕಾಚಾರದ ಬಗ್ಗೆ ಪ್ರೇಮಾನಾಥ್ MIS ಯೋಜನಾಧಿಕಾರಿಗಳು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ನೂತನ ವಲಯದ್ಯಕ್ಷರಾಗಿ ರಾಜಶೇಖರ್ ರೈ ಇವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ವಲಯದ ನೂತನ ಒಕ್ಕೂಟದ ಪದಾಧಿಕಾರಿಗಳು & ಮೇಲ್ವಿಚಾರಕರು & ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಜು. 24 ರಿಂದ ಮುಳಿಯ ಮಾನ್ಸೂನ್ ಧಮಾಕ: ಮುಂಗಾರಿನ ಸಂಭ್ರಮವನ್ನು ಇಮ್ಮಡಿಗೊಳಿಸಲು ಗ್ರಾಹಕರಿಗೆ ಆಕರ್ಷಕ ರಿಯಾಯಿತಿ: ಆ. 5 ಮುಳಿಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ,ಗ್ರಾಹಕರ ಸಮಾಗಮ,

Suddi Udaya

ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪ್ರದೀಪ್ ಮರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ‌ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ನಿರ್ದೇಶಕರುಗಳ ಸ್ಥಾನಕ್ಕೆ 25 ಮಂದಿ ಕಣದಲ್ಲಿ

Suddi Udaya

ಉಜಿರೆ:ಓಷಿಯಾನ್ ಪರ್ಲ್ ಗೆ ಹರ್ಷ ಗುಪ್ತ ಬೇಟಿ

Suddi Udaya
error: Content is protected !!