September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂಥ ವಲಯ ನೂತನ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮ

ತಣ್ಣೀರುಪಂಥ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ತಣ್ಣೀರುಪಂಥ ವಲಯ ನೂತನ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ಪ್ರಭಾಕರ ಪೋಸೊಂದೋಡಿ ದೀಪ ಬೆಳಗಿಸಿ ಉದ್ಘಾಟಿಸಿದರು.

ಒಕ್ಕೂಟದ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಜವಾಬ್ದಾರಿ ಮತ್ತು ಯೋಜನೆಯ ವಿವಿಧ ಕಾರ್ಯಕ್ರಮದ ಬಗ್ಗೆ ” ಶಿವಪ್ರಸಾದ್ ಯೋಜನಾಧಿಕಾರಿಗಳು ಸೇವಾಪ್ರತಿನಿಧಿ ವಿಭಾಗ ಕೇಂದ್ರ ಕಚೇರಿ ಧರ್ಮಸ್ಥಳ ಇವರು ಮಾಹಿತಿ ನೀಡಿದರು. ನಾಯಕ ಮತ್ತು ನಾಯಕತ್ವದ ಜವಾಬ್ದಾರಿ ಬಗ್ಗೆ ದಯಾನಂದ ಪೂಜಾರಿ ಯೋಜನಾಧಿಕಾರಿಗಳು ಗುರುವಾಯನಕೆರೆ ಇವರು ಮಾಹಿತಿ ಮಾರ್ಗದರ್ಶನ ನೀಡಿದರು. ಬ್ಯಾಂಕ್ ವ್ಯವಸ್ಥೆ ಮತ್ತು ದಾಖಲಾತಿಯ ಬಗ್ಗೆ & ಬಡ್ಡಿಯ ಲೆಕ್ಕಾಚಾರದ ಬಗ್ಗೆ ಪ್ರೇಮಾನಾಥ್ MIS ಯೋಜನಾಧಿಕಾರಿಗಳು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ನೂತನ ವಲಯದ್ಯಕ್ಷರಾಗಿ ರಾಜಶೇಖರ್ ರೈ ಇವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ವಲಯದ ನೂತನ ಒಕ್ಕೂಟದ ಪದಾಧಿಕಾರಿಗಳು & ಮೇಲ್ವಿಚಾರಕರು & ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಹೊಸಂಗಡಿ ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುನೀಲ್ ಶೆಟ್ಟಿಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ಎಸ್.ಡಿ.ಪಿ.ಐ ಕುವೆಟ್ಟು ಬ್ಲಾಕ್ ಸಮಿತಿ ವತಿಯಿಂದ ರಸ್ತೆ ದುರಸ್ಥಿಗೆ ಆಗ್ರಹಿಸಿ ಪ್ರತಿಭಟನೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿಂಶತಿ ಸಂಭ್ರಮ ಹಾಗೂ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಫೆ.4 – 5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ನವಗುಳಿಗ ಕ್ಷೇತ್ರದಲ್ಲಿ 10ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ ಎಜುಕೇಷನಲ್ ಸೊಸೈಟಿಯಲ್ಲಿ ‘ಎಸ್.ಡಿ.ಎಂ ಶ್ರೇಷ್ಠತಾ ಕಪ್ – 2026’

Suddi Udaya

ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!