23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ತಣ್ಣೀರುಪಂಥ ವಲಯ ಮತ್ತು ಜನಜಾಗೃತಿ ವೇದಿಕೆ ವತಿಯಿಂದ ಕರಾಯ ಸ. ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ತಣ್ಣೀರುಪಂಥ: ಶ್ರೀ ಕ್ಷೇತ್ರ. ದ.ಗ್ರಾ.ಯೋಜನೆ ತಣ್ಣೀರುಪಂಥ ವಲಯ ಮತ್ತು ಜನಜಾಗೃತಿ ವೇದಿಕೆ ತಣ್ಣೀರುಪಂಥ ವಲಯ ವತಿಯಿಂದ ಸರಕಾರಿ ಪ್ರೌಢ ಶಾಲೆ ಕರಾಯ ಇಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಬಸವಲಿಂಗಪ್ಪ ದೀಪ ಬೆಳಗಿಸಿ ಉದ್ಘಾಟಿಸಿದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ) ಶಿಬಿರಾಧಿಕಾರಿ ದೇವಿಪ್ರಸಾದ್ ಇವರು ದುಶ್ಚಟ ಮುಕ್ತ ಸಮಾಜದಲ್ಲಿ ವಿದ್ಯಾರ್ಥಿ ಪಾತ್ರ ಪ್ರಮುಖ ಎಂದರು. ಪ್ರಸ್ತುತ ವಿದ್ಯಾಮಾನದಲ್ಲಿ ದುರಭ್ಯಾಸ ಬಲಿಯಾಗುತ್ತಿರುವುದು ವಿಪರ್ಯಾಸ ಎಂದರು. ಗೂಡ0ಗಡಿ ಅನ್ನೋದು ಅದು ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುವ ಕೇಂದ್ರ ಇಲ್ಲಿಯೇ ದುಶ್ಚಟ ಕಲಿಯಲು ಮೂಲ ಇದರಿಂದ ದೂರ ಇರಲು ಎಚ್ಚರದ ಸಂದೇಶದ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕರಾಯ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಅನಂತ ಕೃಷ್ಣಕುದ್ದಾಣ್ಣಾಯ… ಹಿರಿಯ ಶಿಕ್ಷಕರಾದ ಶಿವಬಾಳು, ಸಹಶಿಕ್ಷಕರು, ವಲಯದ ಮೇಲ್ವಿಚಾರಕರು ಮತ್ತು ಸೇವಾಪ್ರತಿನಿಧಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಭಕ್ತಿಯ ನಡಿಗೆಯಲ್ಲಿ ಭಕ್ತರ ಮನಸೆಳೆದ ಆನೆ- ದೊಡ್ಡ ಗಾತ್ರದ ಶಿವನ ಮೂರ್ತಿ: ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉದ್ಯಮಿ ಮೋಹನ್ ಕುಮಾರ್ ರವರ ಸೇವೆಗೆ ಮೆಚ್ಚುಗೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ 12ನೇ ವಷ೯ದ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಶಿವನಾಮ ಸ್ಮರಣೆಯೊಂದಿಗೆ ಭಕ್ತರ ಹೆಜ್ಜೆ

Suddi Udaya

ಬೆಳ್ತಂಗಡಿ ಸಂಜೀವಿನಿ ಸಂಸ್ಥೆಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಎಂ.ಎನ್. ರಾಜೇಂದ್ರ ಕುಮಾ‌ರ್ ರವರಿಗೆ ‘ಗ್ಲೋಬಲ್ ಅಚೀವರ್ಸ್‌’ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

Suddi Udaya

ಪಡಂಗಡಿ ಗ್ರಾ.ಪಂ ವ್ಯಾಪ್ತಿಯ ಹಲ್ಲಂದೋಡಿ ಪರಿಸರದಲ್ಲಿ ಸರಕಾರಿ ಭೂಮಿ ಅತಿಕ್ರಮಣ ಆರೋಪ: ನ್ಯಾಯಕ್ಕಾಗಿ ಹಲ್ಲಂದೋಡಿ ಸಂತೋಷ್ ಶೆಟ್ಟಿಯವರಿಂದ ಗ್ರಾಮಕರಣಿಕರ ಕಚೇರಿ ಎದುರು ಧರಣಿ

Suddi Udaya
error: Content is protected !!