April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ತಣ್ಣೀರುಪಂಥ ವಲಯ ಮತ್ತು ಜನಜಾಗೃತಿ ವೇದಿಕೆ ವತಿಯಿಂದ ಕರಾಯ ಸ. ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ತಣ್ಣೀರುಪಂಥ: ಶ್ರೀ ಕ್ಷೇತ್ರ. ದ.ಗ್ರಾ.ಯೋಜನೆ ತಣ್ಣೀರುಪಂಥ ವಲಯ ಮತ್ತು ಜನಜಾಗೃತಿ ವೇದಿಕೆ ತಣ್ಣೀರುಪಂಥ ವಲಯ ವತಿಯಿಂದ ಸರಕಾರಿ ಪ್ರೌಢ ಶಾಲೆ ಕರಾಯ ಇಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಬಸವಲಿಂಗಪ್ಪ ದೀಪ ಬೆಳಗಿಸಿ ಉದ್ಘಾಟಿಸಿದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ) ಶಿಬಿರಾಧಿಕಾರಿ ದೇವಿಪ್ರಸಾದ್ ಇವರು ದುಶ್ಚಟ ಮುಕ್ತ ಸಮಾಜದಲ್ಲಿ ವಿದ್ಯಾರ್ಥಿ ಪಾತ್ರ ಪ್ರಮುಖ ಎಂದರು. ಪ್ರಸ್ತುತ ವಿದ್ಯಾಮಾನದಲ್ಲಿ ದುರಭ್ಯಾಸ ಬಲಿಯಾಗುತ್ತಿರುವುದು ವಿಪರ್ಯಾಸ ಎಂದರು. ಗೂಡ0ಗಡಿ ಅನ್ನೋದು ಅದು ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುವ ಕೇಂದ್ರ ಇಲ್ಲಿಯೇ ದುಶ್ಚಟ ಕಲಿಯಲು ಮೂಲ ಇದರಿಂದ ದೂರ ಇರಲು ಎಚ್ಚರದ ಸಂದೇಶದ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕರಾಯ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಅನಂತ ಕೃಷ್ಣಕುದ್ದಾಣ್ಣಾಯ… ಹಿರಿಯ ಶಿಕ್ಷಕರಾದ ಶಿವಬಾಳು, ಸಹಶಿಕ್ಷಕರು, ವಲಯದ ಮೇಲ್ವಿಚಾರಕರು ಮತ್ತು ಸೇವಾಪ್ರತಿನಿಧಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಹಾವುಗಳ ಸಂರಕ್ಷಕರಾದ ಸ್ನೇಕ್ ಅಶೋಕ್ ನಾಗರ ಹಾವು ಹಿಡಿಯುವ ವೇಳೆ ಹಾವು ಕಚ್ಚಿ ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ

Suddi Udaya

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟಸಿ, ದೇಗುಲದ ಒಳಾಂಗಣಕ್ಕೆ ಇಂಟರ್ ಲಾಕ್ ಕೊಡುಗೆ: ಬರೋಡ ಉದ್ಯಮಿ ಶಶಿಧರ ಶೆಟ್ಟಿ

Suddi Udaya

ಮಲವಂತಿಗೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಸಿಯೋನ್ ಆಶ್ರಮ : ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya
error: Content is protected !!