26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ನಿಡ್ಲೆ : ಬೂಡುಜಾಲು ನಿವಾಸಿ ಸತೀಶ್ ಹೃದಯಾಘಾತದಿಂದ ನಿಧನ

ನಿಡ್ಲೆ : ಇಲ್ಲಿಯ ಬೂಡುಜಾಲು ಕುರಿಹಿತ್ಲು ಮನೆ ನಿವಾಸಿ ಸತೀಶ್ ರವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.5ರಂದು ನಿಧನರಾದರು.

ಇವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಡ್ರೈವರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ಪತ್ನಿ ಹೇಮಾವತಿ, ಇಬ್ಬರು ಪುತ್ರಿಯರಾದ ಪವಿತ್ರ, ಪರ್ನಾಶ ಹಾಗೂ ಬಂಧು ಬಳಗನ್ನು ಅಗಲಿದ್ದಾರೆ.

Related posts

ನಾವೂರು: ಕೈಕಂಬ ಸೇತುವೆಯಲ್ಲಿ ಘನ ವಾಹನ ಸಂಚಾರಿಸದಂತೆ ಮರದ ತಡೆಗೋಡೆ ನಿರ್ಮಾಣ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ವೈದ್ಯಕೀಯ ನೆರವು

Suddi Udaya

ಮಂಗಳೂರು ವೆನ್ಲಾಕ್ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕ ಕಟ್ಟಡದ ಶಿಲಾನ್ಯಾಸವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನೆರವೇರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ

Suddi Udaya

ಬೆಳ್ತಂಗಡಿಯಲ್ಲಿ ಅನ್ವೇಷಣ ನೂತನ ಸಂಸ್ಥೆ ಶುಭಾರಂಭ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಗಳ ನೇಮಕ

Suddi Udaya

ಬೆಳ್ತಂಗಡಿ ಪ್ರಾ.ಸ. ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿಗೆ ಸಂಜೀವ ಪೂಜಾರಿ ನಾಮನಿರ್ದೇಶನ

Suddi Udaya
error: Content is protected !!