ನಿಡ್ಲೆ : ಬೂಡುಜಾಲು ನಿವಾಸಿ ಸತೀಶ್ ಹೃದಯಾಘಾತದಿಂದ ನಿಧನ

Suddi Udaya

ನಿಡ್ಲೆ : ಇಲ್ಲಿಯ ಬೂಡುಜಾಲು ಕುರಿಹಿತ್ಲು ಮನೆ ನಿವಾಸಿ ಸತೀಶ್ ರವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.5ರಂದು ನಿಧನರಾದರು.

ಇವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಡ್ರೈವರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ಪತ್ನಿ ಹೇಮಾವತಿ, ಇಬ್ಬರು ಪುತ್ರಿಯರಾದ ಪವಿತ್ರ, ಪರ್ನಾಶ ಹಾಗೂ ಬಂಧು ಬಳಗನ್ನು ಅಗಲಿದ್ದಾರೆ.

Leave a Comment

error: Content is protected !!