July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ನಿಡ್ಲೆ : ಬೂಡುಜಾಲು ನಿವಾಸಿ ಸತೀಶ್ ಹೃದಯಾಘಾತದಿಂದ ನಿಧನ

ನಿಡ್ಲೆ : ಇಲ್ಲಿಯ ಬೂಡುಜಾಲು ಕುರಿಹಿತ್ಲು ಮನೆ ನಿವಾಸಿ ಸತೀಶ್ ರವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.5ರಂದು ನಿಧನರಾದರು.

ಇವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಡ್ರೈವರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ಪತ್ನಿ ಹೇಮಾವತಿ, ಇಬ್ಬರು ಪುತ್ರಿಯರಾದ ಪವಿತ್ರ, ಪರ್ನಾಶ ಹಾಗೂ ಬಂಧು ಬಳಗನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಿಯಮಿತ ವಿದ್ಯುತ್ ಕಡಿತದ ಬಗ್ಗೆ ಬೆಳ್ತಂಗಡಿ ಮೆಸ್ಕಾಂ ಅಧಿಕಾರಿಗೆ ಮನವಿ

Suddi Udaya

ಅಂತ ರಾಜ್ಯಗಣಿತ ಜ್ಞಾನತರಬೇತಿ ಕಾರ್ಯಕ್ರಮ

Suddi Udaya

ಸೋಣಂದೂರು: ಬೆನೆಡಿಕ್ಟ್ ಪಿಂಟೊ ನಿಧನ

Suddi Udaya

ಗುರುವಾಯನಕೆರೆ: ಶ್ರೀ ದುರ್ಗಾ ಬ್ಯಾಟರಿ ಸೋಲಾರ್, ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಶುಭಾರಂಭ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಂಚಾರಿ ನಿಯಮ ಪಾಲನೆ ಮತ್ತು ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಗಣರಾಜ್ಯೋತ್ಸವ

Suddi Udaya
error: Content is protected !!