23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪದ್ಮುಂಜ ನಿವಾಸಿ ಕುಶಾಲಪ್ಪ ನಲ್ಕೆ ನಿಧನ

ಕಣಿಯೂರು: ಪದ್ಮುಂಜ ನಿವಾಸಿ ಕುಶಾಲಪ್ಪ ನಲ್ಕೆ(46ವ)ರವರು ಸೆ.4ರಂದು ಅನಾರೋಗ್ಯದಿಂದ ನಿಧನರಾಗಿದ್ದು ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪದ್ಮುಂಜ ದರ್ಖಾಸು ಮನೆ ಉಮೇಶ್ ರವರ ದೂರಿನಂತೆ ಉಮೇಶ್ ರವರ ಅಣ್ಣ ಕುಶಾಲಪ್ಪ (46) ರವರು ಸುಮಾರು 02 ವರ್ಷಗಳಿಂದ ಬಿ.ಪಿ ಶುಗರ್, ಅಸ್ತಮ ಖಾಯಿಲೆಯಿಂದ ಬಳಲುತ್ತಿದ್ದು ಇತೀಚೆಗೆ ಕೆಲಸಕ್ಕೆ ಹೋಗದೇ ಕಣಿಯೂರು ಗ್ರಾಮದ ಪದ್ಮುಂಜ ದರ್ಖಾಸು ಮನೆಯಲ್ಲಿ ಇದ್ದು, ಸುಮಾರು 03 ದಿನಗಳಿಂದ ಊಟ ಮಾಡಲು ಆಗದೇ ವಾಂತಿ ಮಾಡಿಕೊಂಡು ಮನೆಯಲ್ಲಿ ಇದ್ದವನು ಸೆ. 04. ರಂದು ಕುಶಾಲಪ್ಪನು ವಿಪರೀತ ಸುಸ್ತು ಅಗಿ ಯಾವುದೇ ಮಾತುಗಳನ್ನು ಆಡದೇ ಇದ್ದವನನ್ನು ಉಮೇಶ್ ಮತ್ತು ಕುಶಾಲಪ್ಪರವರ ಹೆಂಡತಿ ಉಷಾ ಹಾಗೂ ನೆರೆಮನೆಯವರಾದ ಕೊರಗಪ್ಪ ಎಂಬವರು ಅಂಬ್ಯುಲೆನ್ಸ್ ವಾಹನದಲ್ಲಿ ಬೆಳ್ತಂಗಡಿ ಸರಕಾರಿ ಅಸ್ಷತ್ರೆಗೆ ಕರೆದುಕೊಂಡು ಹೋದಾಗ ಪರೀಕ್ಷಿಸಿದ ವೈದ್ಯರು ಕುಶಾಲಪ್ಪನು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ, ಕುಶಾಲಪ್ಪನು ಸರಿಯಾಗಿ ಆಹಾರ ಸೇವನೆ ಮಾಡದೇ ಅಥವಾ ಬೇರೆ ಯಾವುದೋ ಖಾಯಿಲೆಯಿಂದ ಮೃತಪಟ್ಟಿರುವುದಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣಾ ಯುಡಿಆರ್ ನಂಬ್ರ: 32/2024 ಕಲಂ: 194 BNSS. ಯಂತೆ ಪ್ರಕರಣ ದಾಖಲಾಗಿರುತ್ತದೆ

Related posts

ಬೆಳ್ತಂಗಡಿ ತಾ.ಪಂ. ನ ಕಾರ್ಯನಿರ್ವಾಹಕಾಧಿಕಾರಿಯಾಗಿ ವೈಜಣ್ಣ ಕರ್ತವ್ಯಕ್ಕೆ ಹಾಜರು

Suddi Udaya

ಬೆಳ್ತಂಗಡಿಯಲ್ಲಿ ಅರಿಹಂತ್ ಜೈನ್ ಮಾಲೀಕತ್ವದ ಅಯಾನ್ಶ್ ಮೊಬೈಲ್ ಮಳಿಗೆ ನವೀಕರಣಗೊಂಡು ಶುಭಾರಂಭ

Suddi Udaya

ಇನ್ನೂ ಡಾಮರೀಕರಣ ಕಾಣದ ಲಾಯಿಲ ಗ್ರಾ.ಪಂ. ವ್ಯಾಪ್ತಿಯ ರಸ್ತೆಗಳು

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ : ಅಧ್ಯಕ್ಷರಾಗಿ ಇಸ್ಮಾಯಿಲ್ ಸನಾ, ಕಾರ್ಯದರ್ಶಿಯಾಗಿ ಸಾಹುಲ್ ಹಮೀದ್ ಪುನರಾಯ್ಕೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ, ಅಮೆರಿಕ – ನಾರ್ಥ್ ಕೆರೊಲಿನಾ ವಿವಿ ವೈದ್ಯಕೀಯ ವಿದ್ಯಾರ್ಥಿಗಳ ಭೇಟಿ

Suddi Udaya

ಬೆಳ್ತಂಗಡಿ : ಕೆಇಬಿ ರಸ್ತೆ -ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕ ರಸ್ತೆಗೆ ಅನುದಾನ ಒದಗಿಸುವಂತೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಮನವಿ

Suddi Udaya
error: Content is protected !!