23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಮಾನ್ವಿ ಲೈಟ್ ಹೌಸ್ ಶುಭಾರಂಭ

ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಹೆರಾಜೆ ಕಾಂಪ್ಲೇಕ್ಸ್ ಗೆ ಸ್ಥಳಾಂತರಗೊಂಡು ಶುಭಾರಂಭಗೊಂಡ ಮಾನ್ವಿ ಲೈಟ್ ಹೌಸ್ ಇದರ ಉದ್ಘಾಟನೆಯು ಸೆ.5 ರಂದು ನಡೆಯಿತು.

ಬೆಳ್ತಂಗಡಿ ರೇಣುಕಾ ಟೆಕ್ಸ್ಟ್ ಟೈಲ್ಸ್ ಮಾಲಕ ಜಯರಾಮ್ ಬಂಗೇರ ನೂತನ ಸಂಸ್ಥೆಯನ್ನು ಉದ್ಘಾಟಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಮಾಲಕರ ಮಾತ-ಪಿತರಾದ ಲೋಕನಾಥ ಪೂಜಾರಿ-ಸುಶೀಲ, ಮಾನ್ವಿ ಎಲೆಕ್ಟ್ರಿಕಲ್ ಮಾಲಕ ಅಶ್ವಥ್ ಕುಮಾರ್, ಪ್ರವೀಣ್ ಕುಮಾರ್, ಅಶ್ವಿನಿ ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದರು. ‌

ಸಂಸ್ಥೆಗೆ ಆಗಮಿಸಿದ ಅತಿಥಿ ಗಣ್ಯರನ್ನು ಮಾಲಕ ಕಮಲಾಕ್ಷ ಸ್ವಾಗತಿಸಿ, ಸತ್ಕರಿಸಿದರು.

ಎಲ್.ಇ.ಡಿ ಸ್ಟೀಪ್ ಲೈಟ್, ರೋಪ್ ಲೈಟ್, ಟ್ರಾಕ್ ಲೈಟ್, ಪಾನೆಲ್ ಲೈಟ್, ಸ್ಪೋಟ್ ಲೈಟ್, ಫ್ಯಾನ್ಸಿ ಲೈಟ್ ಹಾಗೂ ಮನೆಯ ಸೌಂದರ್ಯ ಹೆಚ್ಚಿಸುವ ಲೈಟ್ ಗಳು ಲಭ್ಯವಿದೆ ಎಂದು ಸಂಸ್ಥೆಯ ಮಾಲಕ ಕಮಲಾಕ್ಷ ತಿಳಿಸಿದ್ದಾರೆ.

Related posts

ರಸ್ತೆ ದುರಸ್ಥಿಗೆ ಆಗ್ರಹಿಸಿ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಣಾಧಿಕರಿಗೆ ಮನವಿ ಸಲ್ಲಿಸಿದ ಕುವೆಟ್ಟು ಪಂಚಾಯತ್ ಸದಸ್ಯರು

Suddi Udaya

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಎಲ್ಲರ ಸಮ್ಮೇಳನವಾಗಲಿ – ಶಾಸಕ ಹರೀಶ್ ಪೂಂಜ

Suddi Udaya

ಇಂದು(ಜ.11) ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳದ ಕಲಾವಿದ ಗಂಗಾಧರ ಪುತ್ತೂರು ವೇಷ ಕಳಚುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ನಿಧನ

Suddi Udaya

ಉಜಿರೆಯ ಮುಹಮ್ಮದ್ ನಿಶ್ವಾನ್ ರವರಿಗೆ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳನ್ನು ಮೆಚ್ಚಿ ಉಜಿರೆಯಲ್ಲಿ 3 ಹೊಸ ಸಂಘ ರಚನೆ

Suddi Udaya
error: Content is protected !!