22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಮಾನ್ವಿ ಲೈಟ್ ಹೌಸ್ ಶುಭಾರಂಭ

ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಹೆರಾಜೆ ಕಾಂಪ್ಲೇಕ್ಸ್ ಗೆ ಸ್ಥಳಾಂತರಗೊಂಡು ಶುಭಾರಂಭಗೊಂಡ ಮಾನ್ವಿ ಲೈಟ್ ಹೌಸ್ ಇದರ ಉದ್ಘಾಟನೆಯು ಸೆ.5 ರಂದು ನಡೆಯಿತು.

ಬೆಳ್ತಂಗಡಿ ರೇಣುಕಾ ಟೆಕ್ಸ್ಟ್ ಟೈಲ್ಸ್ ಮಾಲಕ ಜಯರಾಮ್ ಬಂಗೇರ ನೂತನ ಸಂಸ್ಥೆಯನ್ನು ಉದ್ಘಾಟಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಮಾಲಕರ ಮಾತ-ಪಿತರಾದ ಲೋಕನಾಥ ಪೂಜಾರಿ-ಸುಶೀಲ, ಮಾನ್ವಿ ಎಲೆಕ್ಟ್ರಿಕಲ್ ಮಾಲಕ ಅಶ್ವಥ್ ಕುಮಾರ್, ಪ್ರವೀಣ್ ಕುಮಾರ್, ಅಶ್ವಿನಿ ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದರು. ‌

ಸಂಸ್ಥೆಗೆ ಆಗಮಿಸಿದ ಅತಿಥಿ ಗಣ್ಯರನ್ನು ಮಾಲಕ ಕಮಲಾಕ್ಷ ಸ್ವಾಗತಿಸಿ, ಸತ್ಕರಿಸಿದರು.

ಎಲ್.ಇ.ಡಿ ಸ್ಟೀಪ್ ಲೈಟ್, ರೋಪ್ ಲೈಟ್, ಟ್ರಾಕ್ ಲೈಟ್, ಪಾನೆಲ್ ಲೈಟ್, ಸ್ಪೋಟ್ ಲೈಟ್, ಫ್ಯಾನ್ಸಿ ಲೈಟ್ ಹಾಗೂ ಮನೆಯ ಸೌಂದರ್ಯ ಹೆಚ್ಚಿಸುವ ಲೈಟ್ ಗಳು ಲಭ್ಯವಿದೆ ಎಂದು ಸಂಸ್ಥೆಯ ಮಾಲಕ ಕಮಲಾಕ್ಷ ತಿಳಿಸಿದ್ದಾರೆ.

Related posts

ಉಜಿರೆ ಎಸ್‌.ಡಿ.ಎಂ. ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಸ್ಕಾರ್ಫ್ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಪಾರೆಂಕಿ ಶ್ರೀ ಮಹಿಷಮರ್ದಿನೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ಮಾಲಾಡಿ ಗ್ರಾ. ಪಂ. ಅಧ್ಯಕ್ಷ, ಯುವ ನಾಯಕ ಪುನೀತ್ ಕುಮಾರ್ ಅವಿರೋಧ ಆಯ್ಕೆ

Suddi Udaya

ಗುರುವಾಯನಕೆರೆ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಬಕ್ರೀದ್

Suddi Udaya

ಭಾರೀ ಗಾಳಿ ಮಳೆ: ಮಿತ್ತಬಾಗಿಲು ವಿನಯಚಂದ್ರ ರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್ ರವರಿಂದ ಬೆಳ್ತಂಗಡಿ ಶ್ರೀ ಧ.ಆಂ.ಮಾ. ಶಾಲೆಯ ಜಿಲ್ಲಾ ಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿ ಸ್ಕೌಟ್ ಗೈಡ್ಸ್ ಗಳಿಗೆ ಅಭಿನಂದನೆ

Suddi Udaya
error: Content is protected !!