April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಬ್ರೂನೇ ದೇಶಕ್ಕೆ ಭಾರತದ ಪ್ರಧಾನಿ‌ ನರೇಂದ್ರ ಮೋದಿಜೀಯವರ ಆಗಮನ: ಬ್ರೂನೇ ದೇಶದಲ್ಲಿ ನೆಲೆಸಿರುವ ಬಳಂಜ ಶಶಿಧರ ಹೆಗ್ಡೆ ಮತ್ತು ಪ್ರಜ್ಞಾ ದಂಪತಿ ಮಕ್ಕಳಾದ ರಿಯಾನ್ಷ್ ಹೆಗ್ಡೆ ಮತ್ತು ತನಿಷ್ಕ್ ಹೆಗ್ಡೆಯವರ ಜೊತೆ ಒಂದು ಸ್ಮರಣೀಯ ಕ್ಷಣ

ಬೆಳ್ತಂಗಡಿ: ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರು ಕಳೆದೆರೆಡು ದಿನಗಳ ಹಿಂದೆ ಅಧಿಕೃತ ಭೇಟಿ ನಿಮಿತ್ತ ಬ್ರೂನೇ ದೇಶಕ್ಕೆ ಆಗಮಿಸಿದರು. ಇದು ಭಾರತೀಯ ಪ್ರಧಾನ ಮಂತ್ರಿಯಿಂದ ಬ್ರೂನೇ ದೇಶಕ್ಕೆ ನಡೆದಿರುವ ಮೊದಲ ದ್ವಿಪಕ್ಷೀಯ ಭೇಟಿ ಆಗಿದ್ದು, ಈ ಇತಿಹಾಸತ್ಮಾಕ ಭೇಟಿಯು ಭಾರತ ಮತ್ತು ಬ್ರೂನೇ ನಡುವಿನ ರಾಜತಾಂತ್ರಿಕ ಸಂಬಂಧಗಳ 40ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ನಡೆಯುತ್ತಿದೆ.

ಪ್ರಧಾನಿ ನರೇಂದ್ರ ಮೋದಿಜೀಯವರ ಭೇಟಿಯ ಸಂದರ್ಭದಲ್ಲಿ ಬ್ರೂನೇ ದೇಶದಲ್ಲಿ ನೆಲೆಸಿರುವ ಭಾರತೀಯ ವಲಯದ ಜನರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಮೋದಿಜೀಯವರು ಬ್ರೂನೇ ದೇಶದಲ್ಲಿ ನೆಲೆಸಿರುವ ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ತನುಶ್ರೀ ಕೋಡಿ ನಿವಾಸಿ ತೈಲ ಮತ್ತು ಅನಿಲ ಯಾಂತ್ರಿಕ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಶಶಿಧರ ಹೆಗ್ಡೆ ಮತ್ತು ಪ್ರಜ್ಞಾ ದಂಪತಿ ಮಕ್ಕಳಾದ ರಿಯಾನ್ಷ್ ಹೆಗ್ಡೆ ಮತ್ತು ತನಿಷ್ಕ್ ಹೆಗ್ಡೆಯವರ ಜೊತೆ ಒಂದು ಸ್ಮರಣೀಯ ಕ್ಷಣವನ್ನು ಹಂಚಿಕೊಂಡರು.

Related posts

ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ರೋಟರಿ ಮಂಗಳೂರು ಪೂರ್ವದ ಅಧ್ಯಕ್ಷರಾಗಿ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು ಆಯ್ಕೆ

Suddi Udaya

ಬೆಳ್ತಂಗಡಿ: ಗಾಳಿ ಮಳೆಗೆ 44 ವಿದ್ಯುತ್ ಕಂಬ ಧರಾಶಾಯಿ: ಅಪಾರ ಹಾನಿ

Suddi Udaya

ಗುತ್ತಿಗೆದಾರ ನಾಪತ್ತೆಯಾಗಿದ್ದಾರೆ: ರಸ್ತೆ ಬದಿ ಬ್ಯಾನರ್ ಹಾಕಿ ಸಾರ್ವಜನಿಕರ ಆಕ್ರೋಶ

Suddi Udaya

ಬೆಳ್ತಂಗಡಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ: ಎಚ್ಚರ ವಹಿಸುವಂತೆ ಶಾಸಕ ಹರೀಶ್ ಪೂಂಜ‌ ಮನವಿ: ತುರ್ತು ಸಂದರ್ಭಗಳಲ್ಲಿ‌ ಸಹಾಯವಾಣಿ ಸಂಪರ್ಕಿಸಲು ಸೂಚನೆ

Suddi Udaya

ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆ ಮೇಲೆ ದಾಳಿ: ಬೆಳ್ತಂಗಡಿಯ ಸುಬ್ರಹ್ಮಣ್ಯ ಶಾಸ್ತ್ರಿ ಸಹಿತ ಮೂವರನ್ನು ಬಂಧಿಸಿದ ಬೆಂಗಳೂರು ಸಿಸಿಬಿ ಪೊಲೀಸರು

Suddi Udaya
error: Content is protected !!