22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ ಪಲಾರಗೋಳಿ ಆದಿಶಕ್ತಿ ಸೇವಾ ಸಮಿತಿಯಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಮರೋಡಿ ಪಲಾರಗೋಳಿ ಆದಿಶಕ್ತಿ ಸೇವಾ ಸಮಿತಿಯಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕೇಳ-ಬೊಟ್ಟ ಯಜ್ಞನಾರಾಯಣ ಭಟ್, ಇವರ ಪೌರೋಹಿತ್ಯದಲ್ಲಿ ಸೆ.7 ರಂದು ಪಲಾರಗೋಳಿ ಮೈದಾನದಲ್ಲಿ ನಡೆಯಲಿದೆ.

ಬೆಳಿಗ್ಗೆ ಮಹಾಗಣಪತಿ ದೇವರ ಪ್ರತಿಷ್ಠೆ, ಭಜನಾ ಕಾರ್ಯಕ್ರಮ, ಗಣಹೋಮ, ಸಾರ್ವಜನಿಕ ಅನ್ನಸಂತರ್ಪಣೆ, ಲಘು ಉಪಹಾರ, ಸಂಧ್ಯಾಪೂಜೆ, ಮಹಾಪೂಜೆ, ವೈಭವದ ವಿಗ್ರಹ ವಿಸರ್ಜನಾ ಮೆರವಣಿಗೆ ಮಧ್ಯಾಹ್ನ ಗಂಟೆ 2ರಿಂದ ಹಗ್ಗಜಗ್ಗಾಟ, ಪುರುಷರು ಮತ್ತು ಮಹಿಳೆಯರ ವಿಭಾಗ (ಮುಕ್ತ ವಿಭಾಗ), ಸಂಜೆ ಗಂಟೆ 4 ರಿಂದ ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸಂಜೆ ಗಂಟೆ 6.30ರಿಂದ “ಮುತ್ತು ಮನಿಪುಜೆ” ತುಳು ಹಾಸ್ಯಮಯ ನಾಟಕ ನಡೆಯಲಿದೆ.


ಸಂಜೆ ಗಂಟೆ 5.೦೦ಕ್ಕೆ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ರತ್ನಾಕರ ಬುಣ್ಣನ್ ಅಧ್ಯಕ್ಷರು, ಗ್ರಾ. ಪಂ., ಮರೋಡಿ, ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಯಂತ್ ಕೋಟ್ಯಾನ್ ಉಪಾಧ್ಯಕ್ಷರು, ಬಿಜೆಪಿ ದ.ಕ. ಜಿಲ್ಲೆ, ಟಿ.ಕೆ. ವೆಂಕಟರಾವ್ ನಿವೃತ್ತ ಅಧ್ಯಾಪಕರು, ಸುಮುಖ ಮರೋಡಿ, ರವೀಂದ್ರ ಅಂಚನ್ ಜಿಲ್ಲಾ ಮುಖ್ಯಸ್ಥರು, ಎಚ್‌ಡಿಎಫ್‌ಸಿ ಬ್ಯಾಂಕ್ ಉಡುಪಿ, ಶ್ರೀಮತಿ ಪದ್ಮಶ್ರೀ ಜೈನ್ ಮಾಜಿ ಅಧ್ಯಕ್ಷರು, ಗ್ರಾ. ಪಂ., ಮರೋಡಿ, ಉಮೇಶ್ ಸಾಲ್ಯಾನ್ ಸದಸ್ಯರು, ಗ್ರಾ.ಪಂ. ಮರೋಡಿ, ಶ್ರೀಮತಿ ಸುನಂದ ಸದಸ್ಯರು, ಗ್ರಾ.ಪಂ. ಮರೋಡಿ ಭಾಗವಹಿಸಲಿರುವರು.


Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ. ವಂ. ಜೇಮ್ಸ್ ಪಟ್ಟೇರಿಲ್ ರವರಿಗೆ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪರವಾಗಿ ಅಭಿನಂದನೆ

Suddi Udaya

ಪಟ್ರಮೆ: ಅನಾರು ಶಾಲೆ ಬಳಿ ಚರಂಡಿಗೆ ಬಿದ್ದ ಕೋಳಿ ಸಾಗಾಟದ ಲಾರಿ

Suddi Udaya

ಬೆಳ್ತಂಗಡಿ: ಸುದೆಮುಗೇರು ಅನುಗ್ರಹ ವೃದ್ಧಾಶ್ರಮದಲ್ಲಿ ಶ್ರೀಮತಿ ಇಂದಿರಾ ಗಾಂಧಿ ಜನ್ಮದಿನಾಚರಣೆ

Suddi Udaya

ಕರಾಟೆ ಪಂದ್ಯಾಟ: ದಿವ್ಯ ಜ್ಯೋತಿ ಆಂ.ಮಾ. ಶಾಲೆ ಕಾಯರ್ತಡ್ಕ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಗೃಹರಕ್ಷಕ ದಳ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಎ.25: ಮರೋಡಿ ದೇವಸ್ಥಾನದಲ್ಲಿ ಚಂಡಿಕಾಯಾಗ, ಮೃತ್ಯುಂಜಯ ಹೋಮ

Suddi Udaya
error: Content is protected !!