23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ, ವತಿಯಿಂದ 10ನೇ ವರ್ಷದ ಶ್ರೀ ಗಣೇಶೋತ್ಸವ

ಮುಂಡೂರು: ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ, ಇವರ ವತಿಯಿಂದ ಸೆ.7ರಂದು ಶ್ರೀ ಕ್ಷೇತ್ರದ ಉದ್ಭವ ಮಹಾಗಣಪತಿಯ ಸನ್ನಿಧಾನದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ 10ನೇ ವರ್ಷದ ಶ್ರೀ ಗಣೇಶೋತ್ಸವ ಜರುಗಲಿರುವುದು.

ಬೆಳಿಗ್ಗೆ ಗಣಪತಿ ದೇವರ ವಿಗ್ರಹ ಪ್ರತಿಷ್ಠೆ, ಗಣಹೋಮ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ, ಸಂಜೆ 6ರಿಂದ ಶ್ರೀ ನಾಗಂಬಿಕಾ ಭಜನಾ ಮಂಡಳಿ, ಶ್ರೀ ಕ್ಷೇತ್ರ ಮಂಗಳಗಿರಿ ಇವರಿಂದ ಕುಣಿತ ಭಜನೆ, ರಾತ್ರಿ 7ಕ್ಕೆ ಶ್ರೀ ದೇವಿ ನಾಗಾಂಬಿಕಾ ಅಮ್ಮನವರಿಗೆ ಮಹಾಪೂಜೆ, ರಾತ್ರಿ ೮ರಿಂದ ಮಹಾಗಣಪತಿ ದೇವರಿಗೆ ರಂಗಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ 9ಕ್ಕೆ ಗಣಪತಿ ದೇವರ ವಿಗ್ರಹ ಜಲಸ್ತಂಭನ ನಡೆಯಲಿದೆ ಎಂದು ಅಧ್ಯಕ್ಷ ಸಂತೋಷ್ ಕುಮಾರ್ ತಿಳಿಸಿದ್ದಾರೆ.

Related posts

ಬಿಜೆಪಿ ಬೆಳ್ತಂಗಡಿ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆ ಹಾಗೂ ಸಂಸದ ಕ್ಯಾ. ಬ್ರಿಜೇಶ್ ಚೌಟ ರವರಿಗೆ ಅಭಿನಂದನ ಕಾರ್ಯಕ್ರಮ

Suddi Udaya

ಅಯೋಧ್ಯೆ ಬಾಲರಾಮನ ಮೂರ್ತಿ ಕೆತ್ತನೆ ಕಾರ್ಯ ನಿರ್ವಹಿಸಿರುವ ನಾಳದ ಶಿಲ್ಪಿ ಜಯಚಂದ್ರ ಆಚಾರ್ಯರವರಿಗೆ ಬೆಳ್ತಂಗಡಿ ಗುರು ಸೇವಾ ಪರಿಷತ್ ಘಟಕದಿಂದ ಗೌರವಾರ್ಪಣೆ

Suddi Udaya

ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ತೆರಿಗೆಯ ಹೆಸರಿನಲ್ಲಿ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ: ಪ್ರತಾಪಸಿಂಹ ನಾಯಕ್

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಸುಮಂತ್ ಕುಮಾರ್ ಜೈನ್ ಹಾಗೂ ಆನಂದ ಶೆಟ್ಟಿ ವಾತ್ಸಲ್ಯ ನೀಡಿದ ನಂದಾ ದೀಪ ಅರ್ಪಣೆ: ಜಾತ್ರೋತ್ಸವದ ಅಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ ವಿನೋದ್ ಖಾಡಿಲ್ಕರ್ ನಿಧನ

Suddi Udaya
error: Content is protected !!