April 2, 2025
Uncategorized

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ, ವತಿಯಿಂದ 10ನೇ ವರ್ಷದ ಶ್ರೀ ಗಣೇಶೋತ್ಸವ

ಮುಂಡೂರು: ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ, ಇವರ ವತಿಯಿಂದ ಸೆ.7ರಂದು ಶ್ರೀ ಕ್ಷೇತ್ರದ ಉದ್ಭವ ಮಹಾಗಣಪತಿಯ ಸನ್ನಿಧಾನದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ 10ನೇ ವರ್ಷದ ಶ್ರೀ ಗಣೇಶೋತ್ಸವ ಜರುಗಲಿರುವುದು.

ಬೆಳಿಗ್ಗೆ ಗಣಪತಿ ದೇವರ ವಿಗ್ರಹ ಪ್ರತಿಷ್ಠೆ, ಗಣಹೋಮ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ, ಸಂಜೆ 6ರಿಂದ ಶ್ರೀ ನಾಗಂಬಿಕಾ ಭಜನಾ ಮಂಡಳಿ, ಶ್ರೀ ಕ್ಷೇತ್ರ ಮಂಗಳಗಿರಿ ಇವರಿಂದ ಕುಣಿತ ಭಜನೆ, ರಾತ್ರಿ 7ಕ್ಕೆ ಶ್ರೀ ದೇವಿ ನಾಗಾಂಬಿಕಾ ಅಮ್ಮನವರಿಗೆ ಮಹಾಪೂಜೆ, ರಾತ್ರಿ ೮ರಿಂದ ಮಹಾಗಣಪತಿ ದೇವರಿಗೆ ರಂಗಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ 9ಕ್ಕೆ ಗಣಪತಿ ದೇವರ ವಿಗ್ರಹ ಜಲಸ್ತಂಭನ ನಡೆಯಲಿದೆ ಎಂದು ಅಧ್ಯಕ್ಷ ಸಂತೋಷ್ ಕುಮಾರ್ ತಿಳಿಸಿದ್ದಾರೆ.

Related posts

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya

ಸಂತ ಅಂತೋನಿ ಪದವಿ ಕಾಲೇಜು ಹಾಗೂ ಪದವಿಪೂರ್ವ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಲಾ ಸಂಭ್ರಮ

Suddi Udaya

ಅಂಡಿಂಜೆ ಗ್ರಾ.ಪಂ. ವತಿಯಿಂದ ಪ.ಜಾತಿ, ಪ. ಪಂಗಡದ ಕುಟುಂಬಗಳಿಗೆ ಹಾಗೂ ವಿಶೇಷ ಚೇತನರಿಗೆ ತಲಾ ಎರಡರಂತೆ ಚಯರ್ ವಿತರಣೆ

Suddi Udaya

ಫೇಸ್‌ಬುಕ್ ಖಾತೆಯಲ್ಲಿ ಪೊಸ್ಟ್ ಹಾಕಿ ಮಾನಹಾನಿ ಆರೋಪ:ಯುವತಿ ದೂರು: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಡಿರುದ್ಯಾವರದಲ್ಲಿ ಬೈಕ್ ಸವಾರನಿಗೆ ಎದುರಾದ ಕಾಡಾನೆ: ಮಕ್ಕಳ ಸಹಿತ ಕೃಷಿಕ ಜಾರ್ಜ್ ಕೆ.ಜೆ‌. ಅಪಾಯದಿಂದ ಪಾರು

Suddi Udaya

ಆ.16: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!