25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಸೆ.7: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಮಿತ್ತಬಾಗಿಲು: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.7 ರಂದು ಕೊಲ್ಲಿ ಶ್ರೀ ದುರ್ಗಾದೇವಿ ಕಲಾ ಮಂದಿರದಲ್ಲಿ ಜರುಗಲಿದೆ.

ಕಾರ್ಯಕ್ರಮಗಳು ಬೆಳಿಗ್ಗೆ 8.30ಕ್ಕೆ ಶ್ರೀ ವಿಘ್ನೇಶ್ವರ ಮೂರ್ತಿಯ ಪ್ರತಿಷ್ಠೆ, 10.00ಕ್ಕೆ ಗಣಹೋಮ, ಗಂಟೆ 11.೦೦ಕ್ಕೆ ‘ಕುಣಿತ ಭಜನಾ ಕಾರ್ಯಕ್ರಮ’ ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, 2.೦೦ರಿಂದ ಸಾರ್ವಜನಿಕರಿಗೆ ಮತ್ತು 1ರಿಂದ 10ನೇ ತರಗತಿಯ ಮಕ್ಕಳಿಗೆ ಆಟೋಟ ಸ್ಪರ್ಧೆ, ಅ. 3.30ರಿಂದ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಕೊಲ್ಲಿ ಇವರಿಂದ-ಭಜನಾ ಕಾರ್ಯಕ್ರಮ, ಸಂ. 5.೦೦ಕ್ಕೆ: ಓಂಕಾರ ಭಜನಾ ಮಂಡಳಿ, ಮಿತ್ತಬಾಗಿಲು ಸಂಜೆ 6.೦೦ಕ್ಕೆ ಮಹಿಳೆಯರಿಂದ ‘ಲಲಿತಾಸಹಸ್ರನಾಮ ವಾಚನ’, ರಾತ್ರಿ 7.೦೦ಕ್ಕೆ: ‘ಭಜನೆ’ – ಪಂಚಶ್ರೀ ಭಜನಾ ಮಂಡಳಿ, ಗಣೇಶನಗರ, ಮಿತ್ತಬಾಗಿಲು ಇವರಿಂದ, ರಾತ್ರಿ 8.೦೦ಕ್ಕೆ: ಮಹಾಪೂಜೆ, ಪ್ರಸಾದ ವಿತರಣೆ, ನೇತ್ರಾವತಿ ನದಿಯಲ್ಲಿ ಶ್ರೀ ಗಣೇಶನ ಮೂರ್ತಿ ವಿಸರ್ಜನೆ ನಡೆಯಲಿದೆ ಎಂದು ಗಣೇಶೋತ್ಸವ ಸಮಿತಿ ಅಧ್ಯಕ್ಷ ಸುರೇಶ್ ಪೂಜಾರಿ ಬನದಬಾಗಿಲು ತಿಳಿಸಿದ್ದಾರೆ.

Related posts

ಎಸ್ ಎಸ್ ಎಲ್ ಸಿ ಸಾಧಕ, ರಾಜ್ಯಕ್ಕೆ ದ್ವೀತಿಯ ಸ್ಥಾನಿ ಚಿನ್ಮಯ್ ಗೆ ಮುಳಿಯ ಜ್ಯುವೆಲ್ಲರ್ಸ್ ನಿಂದ ಸನ್ಮಾನ

Suddi Udaya

ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ನಿಡ್ಲೆ ಬಿ.ಎಸ್. ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಬೆಂಬಲ

Suddi Udaya

ಬೆಳ್ತಂಗಡಿ ಸಿಎ ಬ್ಯಾಂಕ್ ನ ನೂತನ ಮೀಟಿಂಗ್ ಹಾಲ್ ನವೀಕರಿಸಿ ಉದ್ಘಾಟನೆ; ಮಾಸಿಕ ಸಭೆ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶರ್ವಿನ್ ಮೋನಿಸ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಐ.ಟಿ ಕಚೇರಿಗೆ ಸುಜಾತ ಭಟ್ ವಿಚಾರಣೆಗೆ ಹಾಜರು

Suddi Udaya
error: Content is protected !!