22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಸೆ.7: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಮಿತ್ತಬಾಗಿಲು: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.7 ರಂದು ಕೊಲ್ಲಿ ಶ್ರೀ ದುರ್ಗಾದೇವಿ ಕಲಾ ಮಂದಿರದಲ್ಲಿ ಜರುಗಲಿದೆ.

ಕಾರ್ಯಕ್ರಮಗಳು ಬೆಳಿಗ್ಗೆ 8.30ಕ್ಕೆ ಶ್ರೀ ವಿಘ್ನೇಶ್ವರ ಮೂರ್ತಿಯ ಪ್ರತಿಷ್ಠೆ, 10.00ಕ್ಕೆ ಗಣಹೋಮ, ಗಂಟೆ 11.೦೦ಕ್ಕೆ ‘ಕುಣಿತ ಭಜನಾ ಕಾರ್ಯಕ್ರಮ’ ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, 2.೦೦ರಿಂದ ಸಾರ್ವಜನಿಕರಿಗೆ ಮತ್ತು 1ರಿಂದ 10ನೇ ತರಗತಿಯ ಮಕ್ಕಳಿಗೆ ಆಟೋಟ ಸ್ಪರ್ಧೆ, ಅ. 3.30ರಿಂದ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಕೊಲ್ಲಿ ಇವರಿಂದ-ಭಜನಾ ಕಾರ್ಯಕ್ರಮ, ಸಂ. 5.೦೦ಕ್ಕೆ: ಓಂಕಾರ ಭಜನಾ ಮಂಡಳಿ, ಮಿತ್ತಬಾಗಿಲು ಸಂಜೆ 6.೦೦ಕ್ಕೆ ಮಹಿಳೆಯರಿಂದ ‘ಲಲಿತಾಸಹಸ್ರನಾಮ ವಾಚನ’, ರಾತ್ರಿ 7.೦೦ಕ್ಕೆ: ‘ಭಜನೆ’ – ಪಂಚಶ್ರೀ ಭಜನಾ ಮಂಡಳಿ, ಗಣೇಶನಗರ, ಮಿತ್ತಬಾಗಿಲು ಇವರಿಂದ, ರಾತ್ರಿ 8.೦೦ಕ್ಕೆ: ಮಹಾಪೂಜೆ, ಪ್ರಸಾದ ವಿತರಣೆ, ನೇತ್ರಾವತಿ ನದಿಯಲ್ಲಿ ಶ್ರೀ ಗಣೇಶನ ಮೂರ್ತಿ ವಿಸರ್ಜನೆ ನಡೆಯಲಿದೆ ಎಂದು ಗಣೇಶೋತ್ಸವ ಸಮಿತಿ ಅಧ್ಯಕ್ಷ ಸುರೇಶ್ ಪೂಜಾರಿ ಬನದಬಾಗಿಲು ತಿಳಿಸಿದ್ದಾರೆ.

Related posts

ನಡ ಸ.ಪ.ಪೂ. ಕಾಲೇಜಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಗೆ ನುಡಿನಮನ

Suddi Udaya

ಅತ್ಯಂತ ಕುತೂಹಲ ಕೆರಳಿಸಿದ ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ : ಅಧ್ಯಕ್ಷರಾಗಿ ಜೋಯಲ್ ಗಾಡ್ಫಿ ಮೆಂಡೋನ್ಸಾ, ಹಾಗೂ ಉಪಾಧ್ಯಕ್ಷರಾಗಿ ಕಾಂತಪ್ಪ ಗೌಡ ಆಯ್ಕೆ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ- 2 ರ ಫಲಿತಾಂಶ : ವಾಣಿ ಪ.ಪೂ. ಕಾಲೇಜಿನ ವಿಜ್ಞಾನ ವಿದ್ಯಾರ್ಥಿನಿ ವಿಭಾ ಕೆ.ಆರ್ ರಾಜ್ಯಕ್ಕೆ 6ನೇ ಸ್ಥಾನ

Suddi Udaya

ಜೆ ಸಿ ಐ ಕೊಕ್ಕಡ ಕಪಿಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಂದು ( ಫೆ. 19): ಬೆಳ್ತಂಗಡಿಯಲ್ಲಿ ಯುವ ನಾಯಕ ಸಂಪತ್ ಬಿ ಸುವರ್ಣರವರ ಮುಂದಾಳತ್ವದಲ್ಲಿ ಸಾಂಸ್ಕೃತಿಕ ವೈಭವ : ವಿವಿಧ ಕ್ಷೇತ್ರದ ಮೂವರು ಸಾಧಕರಿಗೆ ಸುವರ್ಣ ರಂಗ ಸಮ್ಮಾನ್ ಪ್ರಶಸ್ತಿ ಪ್ರದಾನ

Suddi Udaya
error: Content is protected !!