30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ರಾಷ್ಟ್ರೀಯ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

ವಿದ್ಯಾರ್ಥಿನಿ ಆನೆಟ್ ಶಿಕ್ಷಕರ ಕುರಿತಾಗಿ ಅನಿಸಿಕೆ ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.

ಶಿಕ್ಷಕರಿಗಾಗಿ ಆಯೋಜಿಸಿದ ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಆಟಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಶಿಕ್ಷಕರ ಭಾವಚಿತ್ರಗಳನ್ನು ಹೊಂದಿದ ವಿಡಿಯೋ ಶೋ ಹಾಗೂ ಗುಂಪುಗಾಯನ ಮಾಡಲಾಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿದ್ಯಾರ್ಥಿಗಳಾದ ಖುಷಿ ಹಾಗೂ ಕುನಾಲ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಬಿರುವೆರ್ ಕುಡ್ಲ ಸಂಘದ 49 ಹಾಗೂ 50ನೇ ಸೇವಾ ಯೋಜನೆ ದೇಣಿಗೆ ಹಸ್ತಾಂತರ

Suddi Udaya

ಧರ್ಮಸ್ಥಳದಲ್ಲಿ ಅಹೋರಾತ್ರಿ ಸಾಮೂಹಿಕ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಇದರ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಭಾಗದ ನದಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಜಮಾಬಂದಿ: ವಿವಿಧ ಯೋಜನೆಗಳಲ್ಲಿ ಶೇ 98.07 – 15ನೇ ಹಣಕಾಸು ಯೋಜನೆಯಲ್ಲಿ ಶೇ 67.14 ಪ್ರಗತಿ

Suddi Udaya
error: Content is protected !!