23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆoಜ ಗ್ರಾಮಸ್ಥರ ಮನವಿಗೆ ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ : ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡದಿಂದ ಮಿಯ್ಯಾರು ತನಕ ರಸ್ತೆ ಕಾಮಗಾರಿಗೆ ಚಾಲನೆ

ಕಳೆoಜ: ಕಳೆoಜ ಗ್ರಾಮದ ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡ ದಿಂದ ಮಿಯ್ಯಾರು ರಸ್ತೆಯ ಅಭಿವೃದ್ಧಿಯ ವಿಷಯ ಇತ್ತೀಚೆಗೆ ಕಳೆoಜ ಪಂಚಾಯತ್ ಗ್ರಾಮಸಭೆಯಲ್ಲಿ ಗ್ರಾಮಸ್ಥರಿಂದ ಗದ್ದಲ ನಿರ್ಮಾಣವಾಗಿದ್ದು, ತಕ್ಷಣವೇ ಶಾಸಕರನ್ನು ಪಂಚಾಯತ್ ಸದಸ್ಯರಾದ ಹರೀಶ್ ಕೆ ಬಿ ದೂರವಾಣಿ ಮೂಲಕ ಸಂಪರ್ಕಿಸಿ ಒಂದು ವಾರದೊಳಗೆ ಆ ರಸ್ತೆಯ ತಾತ್ಕಾಲಿಕ ಪರಿಹಾರ ಮಾಡಿಸಿಕೊಡುವುದಾಗಿ ಭರವಸೆ ನೀಡಿದ್ದರು.

ಕೊಟ್ಟ ಮಾತಿನಂತೆ ನಡೆದ ಶಾಸಕ ಹರೀಶ್ ಪೂoಜ ರವರು ಆ ಭರವಸೆಯ ಹಿನ್ನೆಲೆಯಲ್ಲಿ ಇಂದು ತಾತ್ಕಾಲಿಕ ಕಾಮಗಾರಿ ಆರಂಭಗೊಂಡಿದೆ.

Related posts

ಮಚ್ಚಿನ: ಬಂಗೇರಕಟ್ಟೆ ಕಲ್ಲಗುಡ್ಡೆಯಲ್ಲಿ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಕಳೆಂಜ ಗ್ರಾಮದ ಪುಜೇರಿಪಾಲ್ ಮೋನಪ್ಪ ಗೌಡರ ತೋಟಕ್ಕೆ ಕಾಡಾನೆ ದಾಳಿ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಉಡುಪಿ ಜಿಲ್ಲೆ ಪ್ರಥಮ, ದ.ಕ. ಜಿಲ್ಲೆ ದ್ವಿತೀಯ

Suddi Udaya

ಸೌತಡ್ಕ ಶ್ರೀ ಕಾಮಧೇನು ಗೋಶಾಲೆಗೆ ಡಾ. ಪ್ರಸನ್ನ ಹೆಬ್ಬಾರ್ ಭೇಟಿ

Suddi Udaya

ನೆರಿಯ ಬಾಂಜಾರುವಿನಲ್ಲಿ “ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ”

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಎ.ಇಬ್ರಾಹಿಂ ನಿಧನ

Suddi Udaya
error: Content is protected !!