25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆoಜ ಗ್ರಾಮಸ್ಥರ ಮನವಿಗೆ ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ : ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡದಿಂದ ಮಿಯ್ಯಾರು ತನಕ ರಸ್ತೆ ಕಾಮಗಾರಿಗೆ ಚಾಲನೆ

ಕಳೆoಜ: ಕಳೆoಜ ಗ್ರಾಮದ ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡ ದಿಂದ ಮಿಯ್ಯಾರು ರಸ್ತೆಯ ಅಭಿವೃದ್ಧಿಯ ವಿಷಯ ಇತ್ತೀಚೆಗೆ ಕಳೆoಜ ಪಂಚಾಯತ್ ಗ್ರಾಮಸಭೆಯಲ್ಲಿ ಗ್ರಾಮಸ್ಥರಿಂದ ಗದ್ದಲ ನಿರ್ಮಾಣವಾಗಿದ್ದು, ತಕ್ಷಣವೇ ಶಾಸಕರನ್ನು ಪಂಚಾಯತ್ ಸದಸ್ಯರಾದ ಹರೀಶ್ ಕೆ ಬಿ ದೂರವಾಣಿ ಮೂಲಕ ಸಂಪರ್ಕಿಸಿ ಒಂದು ವಾರದೊಳಗೆ ಆ ರಸ್ತೆಯ ತಾತ್ಕಾಲಿಕ ಪರಿಹಾರ ಮಾಡಿಸಿಕೊಡುವುದಾಗಿ ಭರವಸೆ ನೀಡಿದ್ದರು.

ಕೊಟ್ಟ ಮಾತಿನಂತೆ ನಡೆದ ಶಾಸಕ ಹರೀಶ್ ಪೂoಜ ರವರು ಆ ಭರವಸೆಯ ಹಿನ್ನೆಲೆಯಲ್ಲಿ ಇಂದು ತಾತ್ಕಾಲಿಕ ಕಾಮಗಾರಿ ಆರಂಭಗೊಂಡಿದೆ.

Related posts

ಸ್ಟಾರ್ ಲೈನ್ ಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ಮತ್ತು ಗಣಿತ ಲೋಕದ ಪ್ರದರ್ಶನ

Suddi Udaya

ಮೇ 25: ಧರ್ಮಸ್ಥಳದಲ್ಲಿ “ಹತ್ತನಾವಧಿ” ಉತ್ಸವ

Suddi Udaya

ರಕ್ತೇಶ್ವರಿ ಪದವು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪೋಷಣಾ ಅಭಿಯಾನ

Suddi Udaya

ಬಂದಾರು ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳಿಂದ ದಾಳಿ: ಸುಮಾರು 48 ಟನ್ ನಷ್ಟು ಅಕ್ರಮ ಮರಳು ವಶ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ತೋಟತ್ತಾಡಿ: ನದಿಗೆ ಸ್ನಾನಕ್ಕೆ ತೆರಳಿದ ಜೈಸನ್ ಪಿ.ಎಂ ರವರ ಶವ ಪತ್ತೆ

Suddi Udaya

ಪಟ್ರಮೆ: ಉಳಿಯಬೀಡುನಲ್ಲಿ ‘ಭರತ ಬಾಹುಬಲಿ’ ತಾಳಮದ್ದಲೆ

Suddi Udaya
error: Content is protected !!