ಜನಮಂಗಳ ಕಾರ್ಯಕ್ರಮದಡಿ ನೆರಿಯದ ಶಾಂತಪ್ಪ ರವರಿಗೆ ಊರುಗೋಲು ವಿತರಣೆ

Suddi Udaya

Updated on:

ನೆರಿಯದ ಬಯಲು ನಿವಾಸಿ ಶಾಂತಪ್ಪ ರವರಿಗೆ ಜನಮಂಗಳ ಕಾರ್ಯಕ್ರಮದಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿರುವ ಸಹಾಯಕ ಊರುಗೋಲು ನ್ನು ಒಕ್ಕೂಟ ಉಪಾಧ್ಯಕ್ಷರಾದ ಶಾಜಿ ತೋಮಸ್, ಜೊತೆ ಕಾರ್ಯದರ್ಶಿ ಸಹನಾ ನೀಡಿದರು.

ನೆರಿಯ ವಲಯ ಮೇಲ್ವಿಚಾರಕ ನವೀನ್ ಕುಮಾರ್ , ಸೇವಾಪ್ರತಿನಿಧಿ ಸುಮಿತ್ರಾ ಉಪಸ್ಥಿತರಿದ್ದರು.

Leave a Comment

error: Content is protected !!