23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜ್ವರದಿಂದ ಬಳಲಿ ಗಂಡಿಬಾಗಿಲಿನ ಯುವತಿ ಸಾವು

ಬೆಳ್ತಂಗಡಿ: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಗಂಡಿಬಾಗಿಲಿನ ದೇವಗಿರಿಯ ಪೈಕಾಟ್ ನಿವಾಸಿ ಜೋಸ್ ಎಂಬವರ ಪುತ್ರಿ ಟಿನು(27) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ನರ್ಸ್ ಆಗಿದ್ದ ಅವರಿಗೆ ಶಿವಮೊಗ್ಗ ಜಿಲ್ಲೆಯ ಸಾಗರದ ಯುವಕನೊಂದಿಗೆ ಎರಡೂವರೆ ವರ್ಷಗಳ ಹಿಂದೆ ವಿವಾಹವಾಗಿತ್ತು. ಒಂದು ವಾರದಿಂದ ಅಸ್ವಸ್ಥಗೊಂಡಿದ್ದ ಅವರನ್ನು ಬೆಂಗಳೂರಿನ ಸೈಂಟ್ ಜೋನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತದೇಹರ ಅಂತ್ಯ ಸಂಸ್ಕಾರ ಪತಿಯ ಊರಾದ ಸಾಗರದಲ್ಲಿ ನಡೆಯಲಿದೆ ಎಂದು ಮನೆಯವರು ತಿಳಿಸಿದ್ದಾರೆ. ಅವರು ತಂದೆ-ತಾಯಿ, ಪತಿ, ಸಹೋದರಿಯನ್ನು ಅಗಲಿದ್ದಾರೆ.

Related posts

ಉಜಿರೆ: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಭೇಟಿ

Suddi Udaya

ಮೈಸೂರಿನಲ್ಲಿ ನಾಪತ್ತೆಯಾಗಿದ್ದ ಸ್ಕೂಟರ್ ಉಜಿರೆಯಲ್ಲಿ ಪತ್ತೆ: ಬೆಳ್ತಂಗಡಿ ಸಂಚಾರಿ ಪೊಲೀಸರಿಂದ ಸ್ಕೂಟರ್ ಪತ್ತೆ ಹಚ್ಚಿ ಮಾಲೀಕರಿಗೆ ಹಸ್ತಾಂತರ

Suddi Udaya

ನಿಡ್ಲೆ ಗ್ರಾಮ ಸೇವಾ ಸಮಿತಿ ನೇತೃತ್ವದಲ್ಲಿ ‘ಅಯೋಧ್ಯಾ ದೀಪ’ ಯಕ್ಷಗಾನ ಬಯಲಾಟ

Suddi Udaya

ಆ 21: ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬೆಳ್ತಂಗಡಿಗೆ

Suddi Udaya

ಮಾ.9 : ಬೆಳ್ತಂಗಡಿಯಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶ

Suddi Udaya
error: Content is protected !!