22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜ್ವರದಿಂದ ಬಳಲಿ ಗಂಡಿಬಾಗಿಲಿನ ಯುವತಿ ಸಾವು

ಬೆಳ್ತಂಗಡಿ: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಗಂಡಿಬಾಗಿಲಿನ ದೇವಗಿರಿಯ ಪೈಕಾಟ್ ನಿವಾಸಿ ಜೋಸ್ ಎಂಬವರ ಪುತ್ರಿ ಟಿನು(27) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ನರ್ಸ್ ಆಗಿದ್ದ ಅವರಿಗೆ ಶಿವಮೊಗ್ಗ ಜಿಲ್ಲೆಯ ಸಾಗರದ ಯುವಕನೊಂದಿಗೆ ಎರಡೂವರೆ ವರ್ಷಗಳ ಹಿಂದೆ ವಿವಾಹವಾಗಿತ್ತು. ಒಂದು ವಾರದಿಂದ ಅಸ್ವಸ್ಥಗೊಂಡಿದ್ದ ಅವರನ್ನು ಬೆಂಗಳೂರಿನ ಸೈಂಟ್ ಜೋನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತದೇಹರ ಅಂತ್ಯ ಸಂಸ್ಕಾರ ಪತಿಯ ಊರಾದ ಸಾಗರದಲ್ಲಿ ನಡೆಯಲಿದೆ ಎಂದು ಮನೆಯವರು ತಿಳಿಸಿದ್ದಾರೆ. ಅವರು ತಂದೆ-ತಾಯಿ, ಪತಿ, ಸಹೋದರಿಯನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ಪಟ್ಟಾಭಿಷೇಕ

Suddi Udaya

ಮಡಂತ್ಯಾರು ಮಂಜಲ್ ಪಲ್ಕೆಯಲ್ಲಿ ತೆರೆದ ಕೊಳವೆ ಬಾವಿಯನ್ನು ಮುಚ್ಚಿಸಿದ ಮಡಂತ್ಯಾರು ಗ್ರಾ.ಪಂ.

Suddi Udaya

ಜು.24 ರಂದು ಬೆಳ್ತಂಗಡಿ ರಾಜಕೇಸರಿ ಸಂಘಟನೆ ವತಿಯಿಂದ ಆಟಿ ಅಮಾವಾಸ್ಯೆ ಆಚರಣೆ : ಪತ್ರಿಕಾಗೋಷ್ಠಿ

Suddi Udaya

ವೇಣೂರು : ವಿದ್ಯುತ್ ತಂತಿ ತಗುಲಿ ಮೂರು ದನಗಳು ಸಾವು

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ಪುಸ್ತಕ ಮತ್ತು ಪೆನ್ನು ವಿತರಣೆ:

Suddi Udaya

ಬಂದಾರು: ಒಟೆಚ್ಚಾರ್ ನಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ನಾಶ

Suddi Udaya
error: Content is protected !!