23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜ್ವರದಿಂದ ಬಳಲಿ ಗಂಡಿಬಾಗಿಲಿನ ಯುವತಿ ಸಾವು

ಬೆಳ್ತಂಗಡಿ: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಗಂಡಿಬಾಗಿಲಿನ ದೇವಗಿರಿಯ ಪೈಕಾಟ್ ನಿವಾಸಿ ಜೋಸ್ ಎಂಬವರ ಪುತ್ರಿ ಟಿನು(27) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ನರ್ಸ್ ಆಗಿದ್ದ ಅವರಿಗೆ ಶಿವಮೊಗ್ಗ ಜಿಲ್ಲೆಯ ಸಾಗರದ ಯುವಕನೊಂದಿಗೆ ಎರಡೂವರೆ ವರ್ಷಗಳ ಹಿಂದೆ ವಿವಾಹವಾಗಿತ್ತು. ಒಂದು ವಾರದಿಂದ ಅಸ್ವಸ್ಥಗೊಂಡಿದ್ದ ಅವರನ್ನು ಬೆಂಗಳೂರಿನ ಸೈಂಟ್ ಜೋನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತದೇಹರ ಅಂತ್ಯ ಸಂಸ್ಕಾರ ಪತಿಯ ಊರಾದ ಸಾಗರದಲ್ಲಿ ನಡೆಯಲಿದೆ ಎಂದು ಮನೆಯವರು ತಿಳಿಸಿದ್ದಾರೆ. ಅವರು ತಂದೆ-ತಾಯಿ, ಪತಿ, ಸಹೋದರಿಯನ್ನು ಅಗಲಿದ್ದಾರೆ.

Related posts

ಕೆಪಿಎಸ್ ಪುಂಜಾಲಕಟ್ಟೆ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ

Suddi Udaya

ಉಜಿರೆ ಜನ ಔಷಧಿ ಕೇಂದ್ರಕ್ಕೆ ನುಗಿದ್ದ ಕಳ್ಳ: ಸುಮಾರು ರೂ. 98ಸಾವಿರ ನಗದು ಕಳವು: ಶ್ವಾನ ದಳ, ಬೆರಳಚ್ಚು ವಿಭಾಗದ ಅಧಿಕಾರಿಗಳ ಪರಿಶೀಲನೆ

Suddi Udaya

ಉಜಿರೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜು: ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಜೀವನ ಕೌಶಲ್ಯ ತರಬೇತಿ 

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಇಗ್ನೈಟ್ ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ಗೆ “ಅತ್ಯುತ್ತಮ ಎನ್‌.ಜಿ.ಒ” ಪ್ರಶಸ್ತಿ

Suddi Udaya

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ : ಎಸ್‌ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya
error: Content is protected !!