September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ತಣ್ಣೀರುಪಂಥ ವಲಯ ಮತ್ತು ಜನಜಾಗೃತಿ ವೇದಿಕೆ ವತಿಯಿಂದ ಕರಾಯ ಸ. ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ತಣ್ಣೀರುಪಂಥ: ಶ್ರೀ ಕ್ಷೇತ್ರ. ದ.ಗ್ರಾ.ಯೋಜನೆ ತಣ್ಣೀರುಪಂಥ ವಲಯ ಮತ್ತು ಜನಜಾಗೃತಿ ವೇದಿಕೆ ತಣ್ಣೀರುಪಂಥ ವಲಯ ವತಿಯಿಂದ ಸರಕಾರಿ ಪ್ರೌಢ ಶಾಲೆ ಕರಾಯ ಇಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಬಸವಲಿಂಗಪ್ಪ ದೀಪ ಬೆಳಗಿಸಿ ಉದ್ಘಾಟಿಸಿದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ) ಶಿಬಿರಾಧಿಕಾರಿ ದೇವಿಪ್ರಸಾದ್ ಇವರು ದುಶ್ಚಟ ಮುಕ್ತ ಸಮಾಜದಲ್ಲಿ ವಿದ್ಯಾರ್ಥಿ ಪಾತ್ರ ಪ್ರಮುಖ ಎಂದರು. ಪ್ರಸ್ತುತ ವಿದ್ಯಾಮಾನದಲ್ಲಿ ದುರಭ್ಯಾಸ ಬಲಿಯಾಗುತ್ತಿರುವುದು ವಿಪರ್ಯಾಸ ಎಂದರು. ಗೂಡ0ಗಡಿ ಅನ್ನೋದು ಅದು ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುವ ಕೇಂದ್ರ ಇಲ್ಲಿಯೇ ದುಶ್ಚಟ ಕಲಿಯಲು ಮೂಲ ಇದರಿಂದ ದೂರ ಇರಲು ಎಚ್ಚರದ ಸಂದೇಶದ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕರಾಯ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಅನಂತ ಕೃಷ್ಣಕುದ್ದಾಣ್ಣಾಯ… ಹಿರಿಯ ಶಿಕ್ಷಕರಾದ ಶಿವಬಾಳು, ಸಹಶಿಕ್ಷಕರು, ವಲಯದ ಮೇಲ್ವಿಚಾರಕರು ಮತ್ತು ಸೇವಾಪ್ರತಿನಿಧಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಪೆರೋಡಿತ್ತಾಯಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಪುಸ್ತಕ ವಿತರಣೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ವತಿಯಿಂದ ಅಂತರ್ ಜಿಲ್ಲಾ ಪುರುಷರ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶೃಂಗೇರಿ ಶಾರದಾ ಮಠಕ್ಕೆ ಭೇಟಿ, ಪುಂಡಿ ಪಣವು ಸಮರ್ಪಣೆ

Suddi Udaya

ಕೊಯ್ಯೂರು: ಕೊಟ್ಟಿಗೆಗೆ ನುಗ್ಗಿ ಆಡಿನ ಮೇಲೆ ಚಿರತೆ ದಾಳಿ: ಒಂದು ಆಡು ಸಾವು, ಮತ್ತೊಂದು ಆಡು ಚಿರತೆ ಪಾಲು

Suddi Udaya

ಪುತ್ತೂರು ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಹಾಗೂ ಕಾಮ್‍ಸ್ಕೋಪ್ ಇವರ ಸಿಎಸ್ಆರ್ ನಿಧಿಯ ಪ್ರಾಯೋಜಕತ್ವದಲ್ಲಿ ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಬೆಳ್ತಂಗಡಿ ಹಳೆಕೋಟೆಯಲ್ಲಿ ‘ಡೋಲಿ’ ಕಟ್ಟಡದಲ್ಲಿ ಅನಧಿಕೃತ ಕಾಮಗಾರಿ: ಪಟ್ಟಣ ಪಂಚಾಯತ್ ನಿಂದ ಅಂತಿಮ ನೋಟಿಸ್ ಜಾರಿ

Suddi Udaya
error: Content is protected !!