23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ತಣ್ಣೀರುಪಂಥ ವಲಯ ಮತ್ತು ಜನಜಾಗೃತಿ ವೇದಿಕೆ ವತಿಯಿಂದ ಕರಾಯ ಸ. ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

ತಣ್ಣೀರುಪಂಥ: ಶ್ರೀ ಕ್ಷೇತ್ರ. ದ.ಗ್ರಾ.ಯೋಜನೆ ತಣ್ಣೀರುಪಂಥ ವಲಯ ಮತ್ತು ಜನಜಾಗೃತಿ ವೇದಿಕೆ ತಣ್ಣೀರುಪಂಥ ವಲಯ ವತಿಯಿಂದ ಸರಕಾರಿ ಪ್ರೌಢ ಶಾಲೆ ಕರಾಯ ಇಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಬಸವಲಿಂಗಪ್ಪ ದೀಪ ಬೆಳಗಿಸಿ ಉದ್ಘಾಟಿಸಿದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ) ಶಿಬಿರಾಧಿಕಾರಿ ದೇವಿಪ್ರಸಾದ್ ಇವರು ದುಶ್ಚಟ ಮುಕ್ತ ಸಮಾಜದಲ್ಲಿ ವಿದ್ಯಾರ್ಥಿ ಪಾತ್ರ ಪ್ರಮುಖ ಎಂದರು. ಪ್ರಸ್ತುತ ವಿದ್ಯಾಮಾನದಲ್ಲಿ ದುರಭ್ಯಾಸ ಬಲಿಯಾಗುತ್ತಿರುವುದು ವಿಪರ್ಯಾಸ ಎಂದರು. ಗೂಡ0ಗಡಿ ಅನ್ನೋದು ಅದು ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುವ ಕೇಂದ್ರ ಇಲ್ಲಿಯೇ ದುಶ್ಚಟ ಕಲಿಯಲು ಮೂಲ ಇದರಿಂದ ದೂರ ಇರಲು ಎಚ್ಚರದ ಸಂದೇಶದ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕರಾಯ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಅನಂತ ಕೃಷ್ಣಕುದ್ದಾಣ್ಣಾಯ… ಹಿರಿಯ ಶಿಕ್ಷಕರಾದ ಶಿವಬಾಳು, ಸಹಶಿಕ್ಷಕರು, ವಲಯದ ಮೇಲ್ವಿಚಾರಕರು ಮತ್ತು ಸೇವಾಪ್ರತಿನಿಧಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಿಕ್ಷಕರಿಗೆ ‘ಅನುಭವ ಕಲಿಕೆ’ ಕಾರ್ಯಾಗಾರ

Suddi Udaya

ದಿ.ಪ್ಲಾಂಟರ್ಸ್ ಕೋರ್ಟ್ ಬೆಳ್ತಂಗಡಿ ಕ್ಲಬ್ :ವಾರ್ಷಿಕ ಮಹಾಸಭೆ:

Suddi Udaya

ಮಡಂತ್ಯಾರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದಿಂದ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ

Suddi Udaya

ಮೊಗ್ರು: ಕೋರಿಯಾರು ಎಂಬಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬಂಟ್ವಾಳ ನಗರ ಠಾಣೆಯ ಇರ್ಷಾದ್ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

Suddi Udaya
error: Content is protected !!