September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ನಿಡ್ಲೆ : ಬೂಡುಜಾಲು ನಿವಾಸಿ ಸತೀಶ್ ಹೃದಯಾಘಾತದಿಂದ ನಿಧನ

ನಿಡ್ಲೆ : ಇಲ್ಲಿಯ ಬೂಡುಜಾಲು ಕುರಿಹಿತ್ಲು ಮನೆ ನಿವಾಸಿ ಸತೀಶ್ ರವರು ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.5ರಂದು ನಿಧನರಾದರು.

ಇವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಡ್ರೈವರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ಪತ್ನಿ ಹೇಮಾವತಿ, ಇಬ್ಬರು ಪುತ್ರಿಯರಾದ ಪವಿತ್ರ, ಪರ್ನಾಶ ಹಾಗೂ ಬಂಧು ಬಳಗನ್ನು ಅಗಲಿದ್ದಾರೆ.

Related posts

8ನೇ ವರ್ಷದ ಮಂಗಳೂರು ಕಂಬಳಕ್ಕೆ ಅದ್ದೂರಿ ಚಾಲನೆ: ರಾಮ – ಲಕ್ಷ್ಮಣ ಜೋಡುಕರೆಯಲ್ಲಿ ಪಂದ್ಯಾಟ

Suddi Udaya

ಅರಸಿನಮಕ್ಕಿ ವಲಯದ ಶ್ರೀ ಕ್ಷೇ.ಧ. ಗ್ರಾ. ಯೋಜನೆಯ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಪದ್ಮುಂಜದಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya

ಮರೋಡಿ: ಊರವರಿಂದ ಶ್ರಮದಾನ, ಕಳೆಗಿಡಗಂಟಿಗಳ ತೆರವು

Suddi Udaya

ಕುದ್ರಡ್ಕ ಶ್ರೀ‌ ಮಹಾಗಣಪತಿ ಭಜನಾ ಮಂದಿರದಲ್ಲಿ ‌ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ಅಶೋಕ್ ಪೂಜಾರಿ, ಉಪಾಧ್ಯಕ್ಷರಾಗಿ ಮೋಹನಂದ ಪೂಜಾರಿ

Suddi Udaya
error: Content is protected !!