23.5 C
ಪುತ್ತೂರು, ಬೆಳ್ತಂಗಡಿ
June 8, 2026
ಜಿಲ್ಲಾ ಸುದ್ದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ನಗರ ಮತ್ತು ಗ್ರಾಮೀಣ ಘಟಕದ ಪದಾಧಿಕಾರಿಗಳ ಸಭೆ

ಬೆಳ್ತಂಗಡಿ. ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ನಗರ ಮತ್ತು ಗ್ರಾಮೀಣ ಘಟಕದ ಪದಾಧಿಕಾರಿಗಳ ಸಭೆಯು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಸರ್ಕಾರವು ಜಾರಿ ಮಾಡಿರುವ ಯೋಜನೆಯನ್ನು ಜನಸಾಮಾನ್ಯರಿಗೆ ತಲುಪಿಸಲು ಪ್ರಮಾಣಿಕ ಪ್ರಯತ್ನ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಉಬಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸತೀಶ್ ಕೆ ಬಂಗೇರ ,ನಾಗೇಶ್ ಕುಮಾರ್ ಗೌಡ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೇಖರ್ ಕುಕ್ಕೆಡಿ,ಉಬಯ ಬ್ಲಾಕ್ ಎಸ್.ಸಿ ಘಟಕ ಅಧ್ಯಕ್ಷರಾದ ವಿಜಯ ಕುಮಾರ್ ಬಜಿರೆ. ನೇಮಿರಾಜ್ ಕಿಲ್ಲೂರು. ಜಿಲ್ಲಾ ಎಸ್.ಸಿ ಘಟಕದ ಉಪಾಧ್ಯಕ್ಷರಾದ ಓಬಯ್ಯ ಆರಂಬೋಡಿ ತಾಲೂಕು .ಆಕ್ರಮ-ಸಕ್ರಮ ಸಮಿತಿಯ ಸದಸ್ಯರಾದ ಶ್ರೀಧರ ಕಳೆಂಜ . ತಾಲೂಕು ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ವೆಂಕಣ್ಣ ಕೊಯ್ಯುರು, ಶ್ರೀಮತಿ ಸವಿತ ಅಟ್ರಿಂಜ,ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣ ಸಮಾವೇಶ

Suddi Udaya

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ 

Suddi Udaya

ಧರ್ಮಸ್ಥಳದ ಅಸ್ತಿತ್ವಕ್ಕೆ ಕೊಡಲಿಯೇಟು ನೀಡಲು ಮುಂದಾದವರ ಬಗ್ಗೆ ಮಾತನಾಡಿದ ಬಿ.ಎಲ್ ಸಂತೋಷ್ ವಿರುದ್ದ ನಗರ ನಕ್ಸಲರಿಂದ ಅವಹೇಳನ ಮಾತು ಸಮಾಜದ ತೇಜೋವಧೆ ಮಾಡುವ ಶಕ್ತಿಗಳನ್ನು ರಾಜ್ಯ ಸರ್ಕಾರ ಮಟ್ಟ ಹಾಕಬೇಕು ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಕೆಎಸ್‌ಆರ್‌ಟಿಸಿ ಧರ್ಮಸ್ಥಳ -ಮಂಗಳೂರು ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸು ಸಂಚಾರ ಪ್ರಾರಂಭ

Suddi Udaya

ಬಿಜೆಪಿಯಿಂದ 241 ಬೂತ್‌ಗಳಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರಿಂದ ಮನೆ ಮನೆ ಪ್ರಚಾರ ಅಭಿಯಾನ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್‌ ಪಂಜಿನ ಮೆರವಣಿಗೆ-ಶ್ರದ್ದಾಂಜಲಿ ಸಭೆ

Suddi Udaya
error: Content is protected !!