March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಮಾನ್ವಿ ಲೈಟ್ ಹೌಸ್ ಶುಭಾರಂಭ

ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಹೆರಾಜೆ ಕಾಂಪ್ಲೇಕ್ಸ್ ಗೆ ಸ್ಥಳಾಂತರಗೊಂಡು ಶುಭಾರಂಭಗೊಂಡ ಮಾನ್ವಿ ಲೈಟ್ ಹೌಸ್ ಇದರ ಉದ್ಘಾಟನೆಯು ಸೆ.5 ರಂದು ನಡೆಯಿತು.

ಬೆಳ್ತಂಗಡಿ ರೇಣುಕಾ ಟೆಕ್ಸ್ಟ್ ಟೈಲ್ಸ್ ಮಾಲಕ ಜಯರಾಮ್ ಬಂಗೇರ ನೂತನ ಸಂಸ್ಥೆಯನ್ನು ಉದ್ಘಾಟಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಮಾಲಕರ ಮಾತ-ಪಿತರಾದ ಲೋಕನಾಥ ಪೂಜಾರಿ-ಸುಶೀಲ, ಮಾನ್ವಿ ಎಲೆಕ್ಟ್ರಿಕಲ್ ಮಾಲಕ ಅಶ್ವಥ್ ಕುಮಾರ್, ಪ್ರವೀಣ್ ಕುಮಾರ್, ಅಶ್ವಿನಿ ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದರು. ‌

ಸಂಸ್ಥೆಗೆ ಆಗಮಿಸಿದ ಅತಿಥಿ ಗಣ್ಯರನ್ನು ಮಾಲಕ ಕಮಲಾಕ್ಷ ಸ್ವಾಗತಿಸಿ, ಸತ್ಕರಿಸಿದರು.

ಎಲ್.ಇ.ಡಿ ಸ್ಟೀಪ್ ಲೈಟ್, ರೋಪ್ ಲೈಟ್, ಟ್ರಾಕ್ ಲೈಟ್, ಪಾನೆಲ್ ಲೈಟ್, ಸ್ಪೋಟ್ ಲೈಟ್, ಫ್ಯಾನ್ಸಿ ಲೈಟ್ ಹಾಗೂ ಮನೆಯ ಸೌಂದರ್ಯ ಹೆಚ್ಚಿಸುವ ಲೈಟ್ ಗಳು ಲಭ್ಯವಿದೆ ಎಂದು ಸಂಸ್ಥೆಯ ಮಾಲಕ ಕಮಲಾಕ್ಷ ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ಹಾಗೂ ಹಸಿರೆಲೆ ಗೊಬ್ಬರ ಬೀಜ ದಾಸ್ತಾನು ಲಭ್ಯ

Suddi Udaya

ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಕ್ರೀಡೋತ್ಸವ: ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ದ.ಕ.ಜಿಲ್ಲಾ ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ನಿರ್ದೇಶಕರಾಗಿ ಗುರುಪ್ರಸಾದ್ ಆಯ್ಕೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ತಿಮರೋಡಿ ಗಡಿಪಾರು ಬಗ್ಗೆ ಪೊಲೀಸರಿಂದ ಮೈಕ್ ಮೂಲಕ ಪ್ರಕಟಣೆ

Suddi Udaya

ಪದ್ಮುಂಜ: ರವಿಚಂದ್ರ ಶೆಟ್ಟಿರವರ ಗೃಹಪ್ರವೇಶದ ಕಾರ್ಯಕ್ರಮದಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ

Suddi Udaya
error: Content is protected !!