23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಮಾನ್ವಿ ಲೈಟ್ ಹೌಸ್ ಶುಭಾರಂಭ

ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಹೆರಾಜೆ ಕಾಂಪ್ಲೇಕ್ಸ್ ಗೆ ಸ್ಥಳಾಂತರಗೊಂಡು ಶುಭಾರಂಭಗೊಂಡ ಮಾನ್ವಿ ಲೈಟ್ ಹೌಸ್ ಇದರ ಉದ್ಘಾಟನೆಯು ಸೆ.5 ರಂದು ನಡೆಯಿತು.

ಬೆಳ್ತಂಗಡಿ ರೇಣುಕಾ ಟೆಕ್ಸ್ಟ್ ಟೈಲ್ಸ್ ಮಾಲಕ ಜಯರಾಮ್ ಬಂಗೇರ ನೂತನ ಸಂಸ್ಥೆಯನ್ನು ಉದ್ಘಾಟಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಮಾಲಕರ ಮಾತ-ಪಿತರಾದ ಲೋಕನಾಥ ಪೂಜಾರಿ-ಸುಶೀಲ, ಮಾನ್ವಿ ಎಲೆಕ್ಟ್ರಿಕಲ್ ಮಾಲಕ ಅಶ್ವಥ್ ಕುಮಾರ್, ಪ್ರವೀಣ್ ಕುಮಾರ್, ಅಶ್ವಿನಿ ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದರು. ‌

ಸಂಸ್ಥೆಗೆ ಆಗಮಿಸಿದ ಅತಿಥಿ ಗಣ್ಯರನ್ನು ಮಾಲಕ ಕಮಲಾಕ್ಷ ಸ್ವಾಗತಿಸಿ, ಸತ್ಕರಿಸಿದರು.

ಎಲ್.ಇ.ಡಿ ಸ್ಟೀಪ್ ಲೈಟ್, ರೋಪ್ ಲೈಟ್, ಟ್ರಾಕ್ ಲೈಟ್, ಪಾನೆಲ್ ಲೈಟ್, ಸ್ಪೋಟ್ ಲೈಟ್, ಫ್ಯಾನ್ಸಿ ಲೈಟ್ ಹಾಗೂ ಮನೆಯ ಸೌಂದರ್ಯ ಹೆಚ್ಚಿಸುವ ಲೈಟ್ ಗಳು ಲಭ್ಯವಿದೆ ಎಂದು ಸಂಸ್ಥೆಯ ಮಾಲಕ ಕಮಲಾಕ್ಷ ತಿಳಿಸಿದ್ದಾರೆ.

Related posts

ಗುರುವಾಯನ ಕೆರೆ: ಶಕ್ತಿ ನಗರದ ನಿವಾಸಿ ಸುರೇಶ್ ಪೈ ಎಂ. ನಿಧನ

Suddi Udaya

ಉಜಿರೆಯಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ

Suddi Udaya

ಅಳದಂಗಡಿ: ಜೋಪಡಿಯಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೆ ಆಸರೆಯಾದ ಅಳದಂಗಡಿ ಗ್ರಾ.ಪಂ ಪ್ರೇಮರವರ ಮನೆ ದುರಸ್ಥಿ, ಮೇಲ್ಛಾವಣಿಗೆ ಶೀಟ್ ಅಳವಡಿಕೆ, ಸುದ್ದಿ ಉದಯ ಪತ್ರಿಕೆಯ ವರದಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಅ.ಭಾ.ಸಾ.ಪ. ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ಮೊದಲ ಅಧ್ಯಾಯ

Suddi Udaya

ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ ಮತ್ತು ದಿ.ಮಾಚಾರು ಗೋಪಾಲ ನಾಯ್ಕರ ಸಂಸ್ಮರಣೆ

Suddi Udaya

ಬೂಡುಮುಗೇರು ಶ್ರೀದುರ್ಗಾಪರಮೇಶ್ವರಿದೇವರಬ್ರಹ್ಮಕಲಶಾಭಿಷೇಕ

Suddi Udaya
error: Content is protected !!