25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೈಕ್ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಬೆಳಾಲಿನ ಶೀನಪ್ಪ ಗೌಡ ನಿಧನ

ಬೆಳಾಲು: ಬೆಳಾಲು ಗ್ರಾಮದ ಜಲಕ್ಕಾರು ನಿವಾಸಿ ಶೀನಪ್ಪ ಗೌಡ (65ವ) ರವರು ಬೆಳಾಲಿನ ಪೀನಾರಿ ಎಂಬಲ್ಲಿ ನಡೆದ ಬೈಕ್ ಅಪಘಾತದಲ್ಲಿ ಚಿಕಿತ್ಸೆ ಫಲಿಸದೆ ಸೆ.5ರಂದು ಸಾವನ್ನಪ್ಪಿದರು.

ಅವರು ಸೆ.4ರಂದು ಸಂಜೆ ಬೆಳಾಲಿನ ಹಾಲಿನ ಡೈರಿಗೆ ಹಾಲು ಹಾಕಿ ವಾಪಾಸು ಮನೆಗೆ ಬರುವ ವೇಳೆಗೆ ಪೀನಾರಿ ಎಂಬಲ್ಲಿ ಬೈಕ್ ಅಪಘಾತವಾಗಿ ಗಂಭೀರ ಗಾಯಗೊಂಡಿದ್ದರು. ಇವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೆ ನಿಧನರಾದರು. ಇವರ ಬೈಕ್ ಸ್ಕಿಡ್ ಆಗಿ ಈ ಘಟನೆ ನಡೆಯಿತೊ, ಅಥವಾ ಬೊಲೇರೊ ಡಿಕ್ಕಿ ಹೊಡೆದು ಈ ಘಟನೆ ನಡೆಯಿತೊ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya

ಧರ್ಮಸ್ಥಳ ಗ್ರಾಮವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮವೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಘೋಷಣೆ: ರಾಜ್ಯದ 5 ನಗರದಲ್ಲಿ, ಸುಮಾರು 6078 ಗ್ರಾ.ಪಂ ಗಳಲ್ಲಿ ಮೊದಲ ಗ್ರಾಮವಾಗಿ ಧರ್ಮಸ್ಥಳ ಗ್ರಾಮ ಆಯ್ಕೆ

Suddi Udaya

ತಾಲೂಕು ಮಟ್ಟದ ಫುಟ್ ಬಾಲ್ : ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯ ಪ್ರೌಢಶಾಲಾ ತಂಡ ದ್ವಿತೀಯ ಸ್ಥಾನ

Suddi Udaya

ಕೆಸಿಎಫ್ ಶಾರ್ಜಾ ಝೋನ್ 2024-2026 ನವ ಸಾರಥ್ಯ ಅಧ್ಯಕ್ಷರಾಗಿ ರಫೀಕ್ ತೆಕ್ಕಾರು

Suddi Udaya

ಫೆ.19: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರೋತ್ಸವದ ಮಹಾರಥೋತ್ಸವದ ಪ್ರಯುಕ್ತ ‘ಬೆಳ್ತಂಗಡಿ ಮ್ಯೂಸಿಕಲ್ ನೈಟ್ಸ್’ ಹಾಗೂ ಬೀಟ್ ರಾಕರ್ಸ್ ಡ್ಯಾನ್ಸ್ ಇವರಿಂದ ಡಾನ್ಸ್ ಫ್ಲೇಮ್

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!