September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಬ್ರೂನೇ ದೇಶಕ್ಕೆ ಭಾರತದ ಪ್ರಧಾನಿ‌ ನರೇಂದ್ರ ಮೋದಿಜೀಯವರ ಆಗಮನ: ಬ್ರೂನೇ ದೇಶದಲ್ಲಿ ನೆಲೆಸಿರುವ ಬಳಂಜ ಶಶಿಧರ ಹೆಗ್ಡೆ ಮತ್ತು ಪ್ರಜ್ಞಾ ದಂಪತಿ ಮಕ್ಕಳಾದ ರಿಯಾನ್ಷ್ ಹೆಗ್ಡೆ ಮತ್ತು ತನಿಷ್ಕ್ ಹೆಗ್ಡೆಯವರ ಜೊತೆ ಒಂದು ಸ್ಮರಣೀಯ ಕ್ಷಣ

ಬೆಳ್ತಂಗಡಿ: ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರು ಕಳೆದೆರೆಡು ದಿನಗಳ ಹಿಂದೆ ಅಧಿಕೃತ ಭೇಟಿ ನಿಮಿತ್ತ ಬ್ರೂನೇ ದೇಶಕ್ಕೆ ಆಗಮಿಸಿದರು. ಇದು ಭಾರತೀಯ ಪ್ರಧಾನ ಮಂತ್ರಿಯಿಂದ ಬ್ರೂನೇ ದೇಶಕ್ಕೆ ನಡೆದಿರುವ ಮೊದಲ ದ್ವಿಪಕ್ಷೀಯ ಭೇಟಿ ಆಗಿದ್ದು, ಈ ಇತಿಹಾಸತ್ಮಾಕ ಭೇಟಿಯು ಭಾರತ ಮತ್ತು ಬ್ರೂನೇ ನಡುವಿನ ರಾಜತಾಂತ್ರಿಕ ಸಂಬಂಧಗಳ 40ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ನಡೆಯುತ್ತಿದೆ.

ಪ್ರಧಾನಿ ನರೇಂದ್ರ ಮೋದಿಜೀಯವರ ಭೇಟಿಯ ಸಂದರ್ಭದಲ್ಲಿ ಬ್ರೂನೇ ದೇಶದಲ್ಲಿ ನೆಲೆಸಿರುವ ಭಾರತೀಯ ವಲಯದ ಜನರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಮೋದಿಜೀಯವರು ಬ್ರೂನೇ ದೇಶದಲ್ಲಿ ನೆಲೆಸಿರುವ ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ತನುಶ್ರೀ ಕೋಡಿ ನಿವಾಸಿ ತೈಲ ಮತ್ತು ಅನಿಲ ಯಾಂತ್ರಿಕ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಶಶಿಧರ ಹೆಗ್ಡೆ ಮತ್ತು ಪ್ರಜ್ಞಾ ದಂಪತಿ ಮಕ್ಕಳಾದ ರಿಯಾನ್ಷ್ ಹೆಗ್ಡೆ ಮತ್ತು ತನಿಷ್ಕ್ ಹೆಗ್ಡೆಯವರ ಜೊತೆ ಒಂದು ಸ್ಮರಣೀಯ ಕ್ಷಣವನ್ನು ಹಂಚಿಕೊಂಡರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ ಆಂಡ್ ಗೈಡ್ ವಿಭಾಗದ ‘ಬನ್ನಿ’ ಉದ್ಘಾಟನೆ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಪೆನ್ನು ವಿತರಣೆ

Suddi Udaya

ವಿ.ಹಿಂ.ಪ. ಮತ್ತು ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಇಂದಬೆಟ್ಟು-ನಾವೂರು ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

Suddi Udaya

ಖೇಲೋ ಇಂಡಿಯಾ ವೇಟ್  ಲಿಫ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ: ನಿಡ್ಲೆಯ ಪ್ರತ್ಯುಶ್ ರವರಿಗೆ ಕಂಚಿನ ಪದಕ

Suddi Udaya

ಬೆಳ್ತಂಗಡಿ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣವರ್ ಹಾಗೂ ವಿಠಲ್ ಗೌಡ

Suddi Udaya
error: Content is protected !!