23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ, ವತಿಯಿಂದ 10ನೇ ವರ್ಷದ ಶ್ರೀ ಗಣೇಶೋತ್ಸವ

ಮುಂಡೂರು: ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ, ಇವರ ವತಿಯಿಂದ ಸೆ.7ರಂದು ಶ್ರೀ ಕ್ಷೇತ್ರದ ಉದ್ಭವ ಮಹಾಗಣಪತಿಯ ಸನ್ನಿಧಾನದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ 10ನೇ ವರ್ಷದ ಶ್ರೀ ಗಣೇಶೋತ್ಸವ ಜರುಗಲಿರುವುದು.

ಬೆಳಿಗ್ಗೆ ಗಣಪತಿ ದೇವರ ವಿಗ್ರಹ ಪ್ರತಿಷ್ಠೆ, ಗಣಹೋಮ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ, ಸಂಜೆ 6ರಿಂದ ಶ್ರೀ ನಾಗಂಬಿಕಾ ಭಜನಾ ಮಂಡಳಿ, ಶ್ರೀ ಕ್ಷೇತ್ರ ಮಂಗಳಗಿರಿ ಇವರಿಂದ ಕುಣಿತ ಭಜನೆ, ರಾತ್ರಿ 7ಕ್ಕೆ ಶ್ರೀ ದೇವಿ ನಾಗಾಂಬಿಕಾ ಅಮ್ಮನವರಿಗೆ ಮಹಾಪೂಜೆ, ರಾತ್ರಿ ೮ರಿಂದ ಮಹಾಗಣಪತಿ ದೇವರಿಗೆ ರಂಗಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ 9ಕ್ಕೆ ಗಣಪತಿ ದೇವರ ವಿಗ್ರಹ ಜಲಸ್ತಂಭನ ನಡೆಯಲಿದೆ ಎಂದು ಅಧ್ಯಕ್ಷ ಸಂತೋಷ್ ಕುಮಾರ್ ತಿಳಿಸಿದ್ದಾರೆ.

Related posts

ಸುಬ್ರಹ್ಮಣ್ಯದಲ್ಲಿದ್ದ ನಿರ್ಗತಿಕ ಬೆಂಗಳೂರಿನ ಜನ ಸ್ನೇಹಿ ಕೇಂದ್ರಕ್ಕೆ

Suddi Udaya

ಪ್ರೇರಣಾ ಹೆಗ್ಗಡೆ ವಾಹಿನಿ ಅಸ್ತಿತ್ವಕ್ಕೆ

Suddi Udaya

ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ತೆರಿಗೆಯ ಹೆಸರಿನಲ್ಲಿ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ: ಪ್ರತಾಪಸಿಂಹ ನಾಯಕ್

Suddi Udaya

ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದ ಪ್ರಧಾನ ಅರ್ಚಕ ರಾಧಾಕೃಷ್ಣ ಹೊಳ್ಳ ನಿಧನ

Suddi Udaya

ಕಂಡವರ ಮನದಲ್ಲಿ ಶ್ರೀ ವಿಶ್ವೇಶತೀರ್ಥರು.ಟಿ ನಾರಾಯಣ ಭಟ್ ರಾಮ ಕುಂಜ ಇವರ ಕೃತಿ ಬಿಡುಗಡೆ.

Suddi Udaya

ಜಾರಿಗೆಬೈಲು ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸವಾರ ಸಾವು

Suddi Udaya
error: Content is protected !!