23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ, ವತಿಯಿಂದ 10ನೇ ವರ್ಷದ ಶ್ರೀ ಗಣೇಶೋತ್ಸವ

ಮುಂಡೂರು: ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿ, ಇವರ ವತಿಯಿಂದ ಸೆ.7ರಂದು ಶ್ರೀ ಕ್ಷೇತ್ರದ ಉದ್ಭವ ಮಹಾಗಣಪತಿಯ ಸನ್ನಿಧಾನದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ 10ನೇ ವರ್ಷದ ಶ್ರೀ ಗಣೇಶೋತ್ಸವ ಜರುಗಲಿರುವುದು.

ಬೆಳಿಗ್ಗೆ ಗಣಪತಿ ದೇವರ ವಿಗ್ರಹ ಪ್ರತಿಷ್ಠೆ, ಗಣಹೋಮ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ, ಸಂಜೆ 6ರಿಂದ ಶ್ರೀ ನಾಗಂಬಿಕಾ ಭಜನಾ ಮಂಡಳಿ, ಶ್ರೀ ಕ್ಷೇತ್ರ ಮಂಗಳಗಿರಿ ಇವರಿಂದ ಕುಣಿತ ಭಜನೆ, ರಾತ್ರಿ 7ಕ್ಕೆ ಶ್ರೀ ದೇವಿ ನಾಗಾಂಬಿಕಾ ಅಮ್ಮನವರಿಗೆ ಮಹಾಪೂಜೆ, ರಾತ್ರಿ ೮ರಿಂದ ಮಹಾಗಣಪತಿ ದೇವರಿಗೆ ರಂಗಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ರಾತ್ರಿ 9ಕ್ಕೆ ಗಣಪತಿ ದೇವರ ವಿಗ್ರಹ ಜಲಸ್ತಂಭನ ನಡೆಯಲಿದೆ ಎಂದು ಅಧ್ಯಕ್ಷ ಸಂತೋಷ್ ಕುಮಾರ್ ತಿಳಿಸಿದ್ದಾರೆ.

Related posts

ಸೌತಡ್ಕ ದೇವಸ್ಥಾನ: ಗಂಟೆ ಹಗರಣ ಮತ್ತು ಹುಂಡಿ ಹಗರಣದ ಮರು ತನಿಖೆ ನಡೆಸಿ ವರದಿ ನೀಡಲು ಸೂಚನೆ

Suddi Udaya

ಸುಲ್ಕೇರಿ: ರಸ್ತೆಗೆ ಬೀಳುವ ಹಂತದಲ್ಲಿದ್ದ ಮರವನ್ನು ಕೂಡಲೇ ವೇಣೂರು ಅರಣ್ಯ ಅಧಿಕಾರಿಗಳ ಮುಖಾಂತರ ತೆರವು ಕಾರ್ಯ

Suddi Udaya

ಪ್ರಸನ್ನ ನರ್ಸಿಂಗ್ ಕಾಲೇಜಿನ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಾದ ಸಂಚಿತಾ ಹಜ್ರಾ ಹಾಗೂ ಶ್ರೇಯಾ ಸಿದ್ದಪ್ಪ ರಿಗೆ ಅತ್ಯುತ್ತಮ ರ್‍ಯಾಂಕ್

Suddi Udaya

ಚಿನ್ನಯ್ಯ ಪರ ವಕೀಲರುಗಳ ವಿರುದ್ಧ ಎಸ್.ಐ.ಟಿಗೆ ಧರ್ಮಸ್ಥಳ ಗ್ರಾಮಸ್ಥರಿಂದ ದೂರು:

Suddi Udaya

ಭಾರಿ ಗಾಳಿ ಮಳೆ: ಮುಂಡ್ರುಪ್ಪಾಡಿ ಶಾಲೆತಡ್ಕ ರಾಮಣ್ಣ ಗೌಡರವರ ಮನೆ ಹಾಗೂ ಕೊಟ್ಟಿಗೆಗೆ ಹಾನಿ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಕ್ರಿಸ್ ಮಸ್ ಮತ್ತು ಹೊಸ ವರುಷದ ಪ್ರಯುಕ್ತ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್

Suddi Udaya
error: Content is protected !!