23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.6: ಕೊಕ್ಕಡದಲ್ಲಿ “ಸ್ವಾಮಿ ಪ್ರಸಾದ್ ಪ್ಯಾರಡೈಸ್” ವಸತಿ ಗೃಹ ಶುಭಾರಂಭ

ಕೊಕ್ಕಡ: ಕೊಕ್ಕಡದಲ್ಲಿ ನೂತನವಾಗಿ ನಿರ್ಮಿಸಿರುವ “ಸ್ವಾಮಿ ಮಾಯಿಲಪ್ಪ ಗೌಡ ಮತ್ತು ಕೆ.ಎಂ ಗಿರೀಶ ಕುಮಾರ್ ‘ಸ್ವಾಮಿ ನಿಲಯ ಕೊಡಂಗೆ ನಿಡ್ಲೆ ಇವರು ಪ್ರಸಾದ್ ಪ್ಯಾರಡೈಸ್ ವಸತಿ ಗೃಹವು ಸೆ.೬ರಂದು ಶುಭಾರಂಭಗೊಳ್ಳಲಿದೆ.


ವಸತಿ ಗೃಹವು ಸುಂದರ ಬಾಲ್ಕನಿ ಒಳಗೊಂಡ ವಿಸ್ತಾರ ಕೊಠಡಿಗಳು, ಸುಸಜ್ಜಿತ ಹವಾನಿಯಂತ್ರಣ ಸಭಾಂಗಣ, ವಿಶಾಲವಾದ ಪಾಕಿಂಗ್ ಸೌಲಭ್ಯಗಳು ಇರಲಿದೆ.

Related posts

ಉಜಿರೆ: ಕುಂಜರ್ಪದಲ್ಲಿ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಬೆಳ್ತಂಗಡಿ: ಕೆಲ್ಲಗುತ್ತು ಪರಿಸರದಲ್ಲಿ ಚಿರತೆ ಓಡಾಟ : ಎಚ್ಚರಿಕೆ ವಹಿಸುವಂತೆ ಪ.ಪಂ ನಿಂದ ಸೂಚನೆ

Suddi Udaya

ಉಜಿರೆ:ಓಷಿಯಾನ್ ಪರ್ಲ್ ಗೆ ಹರ್ಷ ಗುಪ್ತ ಬೇಟಿ

Suddi Udaya

ಕಡಿರುದ್ಯಾವರ: ಎರ್ಮಾಲ್ ಪಲ್ಕೆಯಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಜನಸಾಮಾನ್ಯರು

Suddi Udaya

ಕೊಯ್ಯೂರಿನ ಮಾವಿನಕಟ್ಟೆಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವ ದೂರು ನೀಡಿದ್ದ ಪ್ರಕರಣ ಸಾಕ್ಷಿ ದೂರುದಾರರ ಗುರುತನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ ಹಿನ್ನೆಲೆ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರಿಂದ ಇನ್ನೊಂದು ವಿಚಾರಣೆ ಪ್ರಾರಂಭ

Suddi Udaya
error: Content is protected !!