25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.7-11: ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 63ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿಯಲ್ಲಿ 63ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೆ.೭ರಿಂದ ಸೆ.೧೧ರವರೆಗೆ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನ ಸಮಾಜ ಮಂದಿರ ರಸ್ತೆ, ಬೆಳ್ತಂಗಡಿಯಲ್ಲಿ ವಿಜೃಂಭಣೆಯಿಂದ ನಡೆಯಲಿದೆ.

ಸೆ.7ರಂದು ಬೆಳಿಗ್ಗೆ ಮೂರ್ಜೆ ಶಿವಶಂಕರ ಪ್ರಭು ಇವರಿಂದ ಉದ್ಘಾಟನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸೆ.೮ರಂದು ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಂಜೆ ೬.೩೦ರಿಂದ ಶಿರಡಿ ಶ್ರೀ ಸತ್ಯಸಾಯಿ ಕ್ಷೇತ್ರ ಹಳೆಕೋಟೆ ಇವರಿಂದ ಇವರಿಂದ ಭಜನೆ, ಸೆ.9 ರಂದು ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಂಜೆ 6ರಿಂದ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ನಿಡ್ಲೆ ಇವರಿಂದ ಪ್ರದರ್ಶನ ಭೃಗು ಲಾಂಛನ-ಶ್ರೀನಿವಾಸ ಕಲ್ಯಾಣ ಶಬರಾರ್ಜುನ ಯಕ್ಷಗಾನ ಪ್ರದರ್ಶನ, ಸೆ.10ರಂದು ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆಮ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ 7ರಿಂದ ಉಜಿರೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಂದ “ಕಲಾ ವೈಭವ”, ಸೆ.11ರಂದು ಬೆಳಿಗ್ಗೆ ಧಾರ್ಮಿಕ ಸಭೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ ಮಹಾಪೂಜೆ, ಪ್ರಸಾದ ವಿತರಣೆ ನಂತರ ವೈಭವ ಪೂರ್ಣ ಶೋಭಾಯಾತ್ರಯೊಂದಿಗೆ ಬೆಳ್ತಂಗಡಿಯ ಪುಣ್ಯನದಿಯಲ್ಲಿ ಶ್ರೀ ವಿಘ್ನೇಶ್ವರನ ವಿಗ್ರಹ ವಿಸರ್ಜನೆ ನಡೆಯಲಿದೆ ಎಂದು ಅಧ್ಯಕ್ಷರು ತಿಳಿಸಿದ್ದಾರೆ.

Related posts

ಉಜಿರೆ : ಮುದ್ರಣ ಯಂತ್ರದ ಉದ್ಘಾಟನೆ

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಚಂದ್ರಶೇಖರ ಎಲ್. ಮತ್ತು ಮನೆಯವರಿಂದ ಸ್ಟೀಲ್ ತಟ್ಟೆ ಕೊಡುಗೆ

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭೀಷೇಕ ‘ಶ್ರೀಮುಖ ಪತ್ರಿಕೆ’ ಬಿಡುಗಡೆ

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ಭಂಡಾರಿಗೋಳಿ ವತಿಯಿಂದ ಆರ್ಥಿಕ ಧನ ಸಹಾಯ ಹಾಗೂ ಅಕ್ಕಿ ವಿತರಣೆ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ವಿದ್ಯಾರ್ಥಿಗಳಿಗೆ ಉಜಿರೆ ಪ್ರಭಾತ್ ಸಂಸ್ಥೆ ವತಿಯಿಂದ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

Suddi Udaya
error: Content is protected !!