23.4 C
ಪುತ್ತೂರು, ಬೆಳ್ತಂಗಡಿ
May 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಸೆ.7: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಮಿತ್ತಬಾಗಿಲು: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.7 ರಂದು ಕೊಲ್ಲಿ ಶ್ರೀ ದುರ್ಗಾದೇವಿ ಕಲಾ ಮಂದಿರದಲ್ಲಿ ಜರುಗಲಿದೆ.

ಕಾರ್ಯಕ್ರಮಗಳು ಬೆಳಿಗ್ಗೆ 8.30ಕ್ಕೆ ಶ್ರೀ ವಿಘ್ನೇಶ್ವರ ಮೂರ್ತಿಯ ಪ್ರತಿಷ್ಠೆ, 10.00ಕ್ಕೆ ಗಣಹೋಮ, ಗಂಟೆ 11.೦೦ಕ್ಕೆ ‘ಕುಣಿತ ಭಜನಾ ಕಾರ್ಯಕ್ರಮ’ ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, 2.೦೦ರಿಂದ ಸಾರ್ವಜನಿಕರಿಗೆ ಮತ್ತು 1ರಿಂದ 10ನೇ ತರಗತಿಯ ಮಕ್ಕಳಿಗೆ ಆಟೋಟ ಸ್ಪರ್ಧೆ, ಅ. 3.30ರಿಂದ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಕೊಲ್ಲಿ ಇವರಿಂದ-ಭಜನಾ ಕಾರ್ಯಕ್ರಮ, ಸಂ. 5.೦೦ಕ್ಕೆ: ಓಂಕಾರ ಭಜನಾ ಮಂಡಳಿ, ಮಿತ್ತಬಾಗಿಲು ಸಂಜೆ 6.೦೦ಕ್ಕೆ ಮಹಿಳೆಯರಿಂದ ‘ಲಲಿತಾಸಹಸ್ರನಾಮ ವಾಚನ’, ರಾತ್ರಿ 7.೦೦ಕ್ಕೆ: ‘ಭಜನೆ’ – ಪಂಚಶ್ರೀ ಭಜನಾ ಮಂಡಳಿ, ಗಣೇಶನಗರ, ಮಿತ್ತಬಾಗಿಲು ಇವರಿಂದ, ರಾತ್ರಿ 8.೦೦ಕ್ಕೆ: ಮಹಾಪೂಜೆ, ಪ್ರಸಾದ ವಿತರಣೆ, ನೇತ್ರಾವತಿ ನದಿಯಲ್ಲಿ ಶ್ರೀ ಗಣೇಶನ ಮೂರ್ತಿ ವಿಸರ್ಜನೆ ನಡೆಯಲಿದೆ ಎಂದು ಗಣೇಶೋತ್ಸವ ಸಮಿತಿ ಅಧ್ಯಕ್ಷ ಸುರೇಶ್ ಪೂಜಾರಿ ಬನದಬಾಗಿಲು ತಿಳಿಸಿದ್ದಾರೆ.

Related posts

ದ.ಕ.ಜಿಲ್ಲೆಯ ಕಡಲ ತೀರದ ಕೊರೆತವನ್ನು ತಡೆಗಟ್ಟಲು ಶಾಶ್ವತವಾಗಿ ಪರಿಹಾರ ರೂಪಿಸಿ – ವಿಧಾನಪರಿಷತ್ತಿನಲ್ಲಿ ಎಂಎಲ್ಸಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಚಾರ್ಮಾಡಿ ತಿರುವಿನಲ್ಲಿ ಟರ್ನ್ ಆಗದೇ ನಿಂತ 12 ಚಕ್ರದ ಲಾರಿ: ಬೆಳಗ್ಗೆಯಿಂದ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಡಯಾಲಿಸಿಸ್ ಯಂತ್ರ ಕೆಟ್ಟು ಹೋದ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಬಿಸಿಲ ಝಳಕ್ಕೆ ವರುಣ ಕೃಪೆ, ಬೆಳ್ತಂಗಡಿ ತಾಲೂಕಿನ ನಾನಾ ಭಾಗದಲ್ಲಿ ಮಳೆ- ಜನತೆ ಕೂಲ್ ಕೂಲ್

Suddi Udaya

ಬೆಳಾಲು ಪ್ರೌಢಶಾಲೆಯ ಮಕ್ಕಳಿಗೆ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ:ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಬೇಸಾಯದ ಪಾಠ

Suddi Udaya
error: Content is protected !!