September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಸೆ.7: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

ಮಿತ್ತಬಾಗಿಲು: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.7 ರಂದು ಕೊಲ್ಲಿ ಶ್ರೀ ದುರ್ಗಾದೇವಿ ಕಲಾ ಮಂದಿರದಲ್ಲಿ ಜರುಗಲಿದೆ.

ಕಾರ್ಯಕ್ರಮಗಳು ಬೆಳಿಗ್ಗೆ 8.30ಕ್ಕೆ ಶ್ರೀ ವಿಘ್ನೇಶ್ವರ ಮೂರ್ತಿಯ ಪ್ರತಿಷ್ಠೆ, 10.00ಕ್ಕೆ ಗಣಹೋಮ, ಗಂಟೆ 11.೦೦ಕ್ಕೆ ‘ಕುಣಿತ ಭಜನಾ ಕಾರ್ಯಕ್ರಮ’ ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, 2.೦೦ರಿಂದ ಸಾರ್ವಜನಿಕರಿಗೆ ಮತ್ತು 1ರಿಂದ 10ನೇ ತರಗತಿಯ ಮಕ್ಕಳಿಗೆ ಆಟೋಟ ಸ್ಪರ್ಧೆ, ಅ. 3.30ರಿಂದ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಕೊಲ್ಲಿ ಇವರಿಂದ-ಭಜನಾ ಕಾರ್ಯಕ್ರಮ, ಸಂ. 5.೦೦ಕ್ಕೆ: ಓಂಕಾರ ಭಜನಾ ಮಂಡಳಿ, ಮಿತ್ತಬಾಗಿಲು ಸಂಜೆ 6.೦೦ಕ್ಕೆ ಮಹಿಳೆಯರಿಂದ ‘ಲಲಿತಾಸಹಸ್ರನಾಮ ವಾಚನ’, ರಾತ್ರಿ 7.೦೦ಕ್ಕೆ: ‘ಭಜನೆ’ – ಪಂಚಶ್ರೀ ಭಜನಾ ಮಂಡಳಿ, ಗಣೇಶನಗರ, ಮಿತ್ತಬಾಗಿಲು ಇವರಿಂದ, ರಾತ್ರಿ 8.೦೦ಕ್ಕೆ: ಮಹಾಪೂಜೆ, ಪ್ರಸಾದ ವಿತರಣೆ, ನೇತ್ರಾವತಿ ನದಿಯಲ್ಲಿ ಶ್ರೀ ಗಣೇಶನ ಮೂರ್ತಿ ವಿಸರ್ಜನೆ ನಡೆಯಲಿದೆ ಎಂದು ಗಣೇಶೋತ್ಸವ ಸಮಿತಿ ಅಧ್ಯಕ್ಷ ಸುರೇಶ್ ಪೂಜಾರಿ ಬನದಬಾಗಿಲು ತಿಳಿಸಿದ್ದಾರೆ.

Related posts

ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷಾ ವಿದ್ಯಾರ್ಥಿ ವೇತನ

Suddi Udaya

ಆ.16-17: ದ.ಕ. ಜಿಲ್ಲೆಯ ರೈತರಿಗೆ ತೋಟಗಾರಿಕೆ ಬೆಳೆಗಳಲ್ಲಿ ಸಸ್ಯಾಭಿವೃದ್ಧಿ ವಿಷಯದ ಬಗ್ಗೆ ಸಾಂಸ್ಥಿಕ ತರಬೇತಿ

Suddi Udaya

ಮಾ.10: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವರ ದೃಶ್ಯ ಭರಿತ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya

ಬದನಾಜೆ ಶಾಲಾ ಅಮೃತಮಹೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್‌ಗೆ ‘ಕೃಷ್ಣೋತ್ಸವ ಪ್ರಶಸ್ತಿ’ ಗೌರವ

Suddi Udaya
error: Content is protected !!